ಲೈಫ್ ಇನ್ಷೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ (Life Insurance Corporation Of India) ಐಪಿಒ ಅರ್ಜಿಗೆ ಭಾರತದ ಮಾರುಕಟ್ಟೆ ನಿಯಂತ್ರಕ ಸೆಬಿಯಿಂದ ಅನುಮತಿ ಸಿಕ್ಕಿದೆ. ಕೇಂದ್ರ ಸರ್ಕಾರದಿಂದ ಎಲ್ಐಸಿಯಲ್ಲಿ ಶೇ 5ರಷ್ಟು ಬಂಡವಾಳ ಹಿಂತೆಗೆತಕ್ಕೆ ಮುಂದಾಗಿದೆ. ಈ ಬೆಳವಣಿಗೆ ಬಗ್ಗೆ ನೇರ ಮಾಹಿತಿ ಇರುವವರು- ತಮ್ಮ ಗುರುತನ್ನು ಬಹಿರಂಗ ಪಡಿಸಲು ಇಚ್ಛಿಸದಿರುವವರು ತಿಳಿಸಿರುವಂತೆ, ಮಾರುಕಟ್ಟೆ ನಿಯಂತ್ರಕವಾದ ಸೆಬಿಯಿಂದ ಈ ಬಗ್ಗೆ ಅಧಿಕೃತವಾಗಿ ಘೋಷಣೆಯೊಂದು ಬಾಕಿ ಇದೆ. ಎಲ್ಐಸಿ ಲೀಡ್ ಮ್ಯಾನೇಜರ್ನಿಂದ ಸೆಕ್ಯೂರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI)ನಿಂದ ಮಾರ್ಚ್ 3ನೇ ತಾರೀಕಿನಂದು ಸ್ಪಷ್ಟನೆ ಕೋರಿತ್ತು. ಅದಕ್ಕೆ ಶೀಘ್ರವಾಗಿ ಪ್ರತಿಕ್ರಿಯೆ ದೊರೆತಿತ್ತು. ಪಬ್ಲಿಕ್ ಇಶ್ಯೂಗೆ ಸಂಬಂಧಿಸಿದಂತೆ ಗಮನಕ್ಕೆ ಬಂದ ಸಂಗತಿಯನ್ನು ಮಂಗಳವಾರ ಸಂಜೆ ವಿತರಿಸಲಾಗಿದೆ. ಇದು ಶೀಘ್ರದಲ್ಲೇ ಅಧಿಕೃತವಾಗಿ ಸಾರ್ವಜನಿಕರ ಗಮನಕ್ಕೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?