ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಲ್‌ಪಿಜಿ ಸಬ್ಸಿಡಿ, ಹೊಸ ನಿಯಮ ಪ್ರಕಟಿಸಿದ ಸರಕಾರ

Twitter
Facebook
LinkedIn
WhatsApp
ಎಲ್‌ಪಿಜಿ ಸಬ್ಸಿಡಿ, ಹೊಸ ನಿಯಮ ಪ್ರಕಟಿಸಿದ ಸರಕಾರ

ನವದೆಹಲಿ : ಎಲ್‌ಪಿಜಿ ಸಿಲಿಂಡರ್‌ ಸಬ್ಸಿಡಿಗೆ (LPG Subsidy)ಸಂಬಂಧಿಸಿದಂತೆ ಸರಕಾರದ ಹೊಸ ನಿಯಮ ಪ್ರಕಟಿಸಿದೆ. ಎಲ್‌ಪಿಜಿ ಸಿಲಿಂಡರ್‌ ಬೆಲೆ ಸದ್ಯದಲ್ಲಿಯೇ 1000ಕ್ಕೆ ತಲುಪಲಿದೆ ಎಂಬ ಚರ್ಚೆಗಳು ನಡೆಯುತ್ತಿರುವ ಹೊತ್ತಲಲೇ ಎಲ್‌ಪಿಜಿ ಸಿಲಿಂಡರ್‌ ಹಣದುಬ್ಬರ ಏರುತ್ತಿರುವ ಬಗ್ಗೆ ಸರಕಾರ ಹೊಸ ನಿಯಮ ಜಾರಿಗೆ ಮುಂದಾಗಿದೆ.

ಎಲ್‌ಪಿಜಿ ಸಿಲಿಂಡರ್‌ಗಳ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ನಿಯಮಗಳನ್ನು ಜಾರಿಗೆ ತರಲಿದೆ. ಒಂದು ಸರಕಾರ ಸಬ್ಸಿಡಿ ರಹಿತ ಸಿಲಿಂಡರ್‌ಗಳನ್ನು ಪೂರೈಸಬೇಕು. ಇಲ್ಲಾ ಕೆಲವು ಆಯ್ದ ಗ್ರಾಹಕರು ಸಹ ಸಬ್ಸಿಡಿಯ ಲಾಭವನ್ನು ನೀಡಬೇಕು. ಅನುದಾನ ನೀಡುವ ಬಗ್ಗೆ ಸರಕಾರ ಇದುವರೆಗೆ ಯಾವುದೇ ಸ್ಪಷ್ಟ ನಿಲುವನ್ನು ಕೈಗೊಂಡಿಲ್ಲ. ಸದ್ಯದ ಮಾಹಿತಿಯ ಪ್ರಕಾರ 10 ಲಕ್ಷ ಆದಾಯ ಎಂಬ ನಿಯಮ ಜಾರಿಯಲ್ಲಿದ್ದು, ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಹಾಯಧನದ ಲಾಭ ದೊರೆಯಲಿದೆ.

ಉಳಿದ ಜನರಿಗೆ ಸಬ್ಸಿಡಿ ಕೊನೆಗೊಳ್ಳುವ ಸಾಧ್ಯತೆಯಿದೆ. ಕಳೆದ ಹಲವು ತಿಂಗಳುಗಳಿಂದ ಎಲ್‌ಪಿಜಿ ಮೇಲಿನ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗಿದೆ. ಕೊರೊನಾ ವೈರಸ್‌ ಸೋಂಕಿನ ಆರ್ಭಟದ ವೇಳೆಯಲ್ಲಿಅಂರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಹಾಗೂ ಅಡುಗೆ ಅನಿಲದ ಬೆಲೆಗಳಲ್ಲಿ ನಿರಂತರವಾಗಿ ಕುಸಿತವನ್ನು ಕಂಡಿತ್ತು. ದೇಶದಾದ್ಯಂತ ಇದುವರೆಗೆ ಸಂಪೂರ್ಣವಾಗಿ ಸಬ್ಸಿಡಿ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿಲ್ಲ. ಜನವರಿ 2015 ರಲ್ಲಿ ಎಲ್‌ಪಿಜಿ ಸಬ್ಸಿಡಿ ವ್ಯವಸ್ಥೆಯನ್ನು ಸರಕಾರ ಜಾರಿಗೆ ತಂದಿತ್ತು. ಇದರ ಅಡಿಯಲ್ಲಿ ಗ್ರಾಹಕರು ಸಬ್ಸಿಡಿ ರಹಿತ ಎಲ್‌ ಪಿಜಿ ಸಿಲಿಂಡರ್‌ನ ಪೂರ್ಣ ಮೊತ್ತವನ್ನು ಪಾವತಿ ಮಾಡಬೇಕು. ನಂತರದಲ್ಲಿ ಗ್ರಾಹಕರ ಖಾತೆಗಳಿಗೆ ಸಬ್ಸಿಡಿ ಹಣವನ್ನು ಸರಕಾರ ವರ್ಗಾವಣೆ ಮಾಡುತ್ತಿತ್ತು.

ಡಿಬಿಟಿಎಲ್‌ ( DBTL ) ಯೋಜನೆಯ ಅನ್ವಯ ಸಬ್ಸಿಡಿ ಹಣವನ್ನು ನೇರವಾಗಿ ಗ್ರಾಹಕರ ಖಾತೆಗಳಿಗೆ ಸರಕಾರ ಪಾವತಿಯನ್ನು ಮಾಡುತ್ತದೆ. ಈ ಮರುಪಾವತಿ ನೇರವಾಗಿ ಬ್ಯಾಂಕ್‌ ಖಾತೆಗೆ ಆಗುವುದರಿಂದ ಗ್ರಾಹಕರಿಗೆ ಅನುಕೂಲವಾಗಿತ್ತು. ಸೆಪ್ಟೆಂಬರ್ 1 ರಂದು ಸರ್ಕಾರವು ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 25 ರೂ.ಗಳಷ್ಟು ಹೆಚ್ಚಿಸಿತ್ತು. ಗೃಹ ಬಳಕೆಯ14.2 ಕೆಜಿ ಸಿಲಿಂಡರ್ ಗಳ ಮೇಳೆ ದರ ಏರಿಕೆ ಮಾಡಿರುವುದರಿಂದ ದೆಹಲಿಯಲ್ಲಿ ಸಿಲಿಂಡರ್‌ ಬೆಲೆಯಲ್ಲಿ 884.50 ರೂ.ಗೆ ಏರಿಕೆಯಾಗಿತ್ತು. ಪ್ರಸ್ತುತ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ಮುಂಬೈನಲ್ಲಿ 884.50 ಮತ್ತು ಚೆನ್ನೈನಲ್ಲಿ 900.50 ರೂ.ಇದೆ. ಶೀಘ್ರದಲ್ಲಿಯೇ ಗ್ಯಾಸ್‌ ಸಿಲಿಂಡರ್‌ ಬೆಲೆಯಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ