ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಲ್ಲಾ ಕಡೆ ವಾಟ್ಸಪ್ ಸರ್ವರ್ ಡೌನ್. ಪರದಾಡಿದ ಗ್ರಾಹಕರು!!

Twitter
Facebook
LinkedIn
WhatsApp
ಎಲ್ಲಾ ಕಡೆ ವಾಟ್ಸಪ್ ಸರ್ವರ್ ಡೌನ್. ಪರದಾಡಿದ ಗ್ರಾಹಕರು!!

ಜಗತ್ತಿನಾದ್ಯಂತ ಮಂಗಳವಾರ ಮಧ್ಯಾಹ್ನ 12 ಗಂಟೆಯಿಂದ WhatsApp ಕೆಲಸ ಮಾಡುತ್ತಿಲ್ಲ. ಎಲ್ಲರೂ ಮೊದಲಿಗೆ ತಮ್ಮ ಮೊಬೈಲ್ ಇಂಟರ್‌ನೆಟ್ ಸಮಸ್ಯೆ ಇರಬಹುದು ಎಂದು ಐದಾರು ಬಾರಿ ಪ್ರೈಟ್ ಮೋಡ್‌ಗೆ ಹಾಕಿ, tcಸ್ವಿಚ್ ಆಫ್ ಸ್ವಿಚ್ ಆನ್ ಮಾಡಿ ಪ್ರಯತ್ನಿಸಿರುತ್ತೀರಿ. ನಂತರ ಬೇರೆ ಆಪ್‌ಗಳನ್ನು ತೆಗೆದು ಪರಿಶೀಲಿಸಿರುತ್ತೀರಿ. ಆಮೇಲೆ ಅಯ್ಯೋ WhatsApp ಏನೋ ಸಮಸ್ಯೆಯಿದೆ ಎಂದು ಗೂಗಲ್, ಫೇಸ್‌ಬುಕ್ ಅಥವಾ ಟ್ವಿಟ್ಟರ್ ಮೊರೆ ಹೋಗಿರುತ್ತೀರಿ ಅಲ್ಲವೇ. ಸಾಮಾನ್ಯವಾಗಿ ಎಲ್ಲರೂ ಮಾಡಿದ್ದು ಇದನ್ನೇ ವಾಟ್ಸ್ಆಪ್ ಕೆಲಸ ನಿಲ್ಲಿಸಿ ನಿಮಿಷದೊಳಗೆ ಸಾವಿರಾರು ಜನ ಟ್ವಿಟ್ಟರ್ ಮೊರೆ ಹೋಗಿದ್ದಾರೆ. ವಾಟ್ಸ್ಆಪ್ ವರ್ಕ್ ಆಗುತ್ತಿಲ್ಲ ಯಾಕೆ ಎಂದು ವಾಟ್ಸ್ಆಪ್ ಟ್ವಿಟ್ಟರ್ ಖಾತೆಯನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ. ಇದು ಕೇವಲ ಭಾರತದಲ್ಲಿನ ಸಮಸ್ಯೆಯಲ್ಲ. ವಾಟ್ಸ್‌ ಆಪ್ ಜಾಗತಿಕವಾಗಿ ತಾತ್ಕಾಲಿಕವಾಗಿ ಕೆಲಸ ನಿಲ್ಲಿಸಿತ್ತು.

ಸಾಮಾಜಿಕ ಜಾಲತಾಣದಲ್ಲಿ ಹಲವರು ಗ್ರಹಣದಿಂದ ವಾಟ್ಸ್ಆಪ್ ಕಾರ್ಯ ಸ್ಥಗಿತಗೊಂಡಿದೆ ಎಂದು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ ಸೂರ್ಯ ಗ್ರಹಣ ಇನ್ನೂ ಆರಂಭವೇ ಆಗಿಲ್ಲ, ರಷ್ಯಾ, ಉಜ್ಜಿಕಿಸ್ತಾನ ಖಜಕ್‌ಸ್ತಾನದಲ್ಲಿ ಮಧ್ಯಾಹ್ನ ಮೂರು ಗಂಟೆಗೆ ಗ್ರಹಣ ಗೋಚರಿಸಲಿದೆ. ಭಾರತದಲ್ಲಿ ಸಂಜೆ ಐದರ ನಂತರವಷ್ಟೇ ಗ್ರಹಣವಾಗಲಿದೆ. ಗ್ರಹಣಕ್ಕೂ ವಾಟ್ಸ್‌ಆಪ್ ಡೌನ್ ಆಗುವುದಕ್ಕೂ ಯಾವುದೇ ಸಂಬಂದವಿಲ್ಲ. ಹಾಗೊಂದು ವೇಳೆ ಗ್ರಹಣದಿಂದ ವಾಟ್ಸ್‌ಆಪ್ ನಿಲ್ಲುವುದಾದರೆ, ಫೇಸ್‌ಬುಕ್, ಟ್ವಿಟ್ಟರ್ ಅಷ್ಟೇ ಏಕೆ ಮೊಬೈಲ್ ಅಂತರ್ಜಾಲ ಮತ್ತು ನೆಟ್‌ವರ್ಕ್ ಕೂಡ ಕಾರ್ಯ ನಿಲ್ಲಿಸಬೇಕು, ಟ್ವಿಟಿಗರ ಗ್ರಹಣದ ಕತೆಯಲ್ಲಿ ಯಾವುದೇ ಲಾಜಿಕ್ ಇಲ್ಲ.

ಸಾಮಾನ್ಯವಾಗಿ ವಾಟ್ಸ್ಆಪ್ ಅಥವಾ ಯಾವುದೇ ಒಂದು ಆಪ್ ವರ್ಕ್ ಆಗದಿದ್ದರೆ ಅದರ ಹಿಂದೆ ತಾಂತ್ರಿಕ ದೋಷವಿರುತ್ತದೆ. ಸರ್ವರ್ ಡೌನ್ ಆದರೆ ಅದನ್ನು ಮತ್ತೆ ಸರಿ ಮಾಡಲು ಸಾಕಷ್ಟು ಸಮಯ ಬೇಕಾಗುತ್ತದೆ, ಈ ಹಿಂದೆಯೂ ಒಮ್ಮೆ ವಾಟ್ಸ್ಆಪ್ ಕೆಲ ಕಾಲ ಕಾರ್ಯ ನಿಲ್ಲಿಸಿತ್ತು. ಆಗಲೂ ಇದೇ ರೀತಿಯ ತಾಂತ್ರಿಕ ದೋಷ ಸಮಸ್ಯೆಗೆ ಕಾರಣವಾಗಿತ್ತು. ಈ ಬಾರಿಯೂ ಇದೇ ರೀತಿಯ ಸರ್ವ‌ ಸಂಬಂಧಿತ ಸಮಸ್ಯೆ ಆಗಿರುವ ಸಾಧ್ಯತೆಯಿದೆ. ಆದರೆ ಈ ಬಗ್ಗೆ ವಾಟ್ಸ್ಆಪ್ ಇನ್ನೂ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ. ಸದ್ಯ ವಾಟ್ಸ್ಆಪ್ ಸರಿಯಾಗಿದ್ದು, ಬಳಕೆದಾರರು ನಿಟ್ಟುಸಿರು ಬಿಟ್ಟಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ