ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸೂರಜ್ಕುಂಡ್(ಅ.28): ‘ಉಗ್ರರ ಹೆಡೆಮುರಿ ಕಟ್ಟಲು ಎಲ್ಲ ರಾಜ್ಯಗಳಲ್ಲೂ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಕಚೇರಿಗಳನ್ನು ಆರಂಭಿಸಲಾಗುವುದು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾತಂತ್ರ್ಯದಿನದ ಭಾಷಣದಲ್ಲಿ ಘೋಷಿಸಲಾದ ‘ವಿಷನ್ 2047’ ಮತ್ತು ‘ಪಂಚಪ್ರಾಣ’ದ ಅನುಷ್ಠಾನಕ್ಕಾಗಿ ಕ್ರಿಯಾ ಯೋಜನೆ ತಯಾರಿಸಲು ವಿವಿಧ ರಾಜ್ಯಗಳ ಗೃಹ ಸಚಿವರ 2 ದಿನಗಳ ಚಿಂತನಾ ಶಿಬಿರವನ್ನು ಇಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಗುರುವಾರ ಶಾ ಮಾತನಾಡಿದರು.
‘ಎನ್ಐಎ ಹಾಗೂ ಅಕ್ರಮ ಚಟುವಟಿಕೆ ನಿಯಂತ್ರಣ ಕಾಯ್ದೆ ನಿಯಮಗಳಿಗೆ ತಿದ್ದುಪಡಿ ತರುವ ಮೂಲಕ ಎನ್ಐಎಗೆ ಸಾಕಷ್ಟುಬಲ ನೀಡಿದ್ದೇವೆ. ಪೊಲೀಸ್ ಅಧಿಕಾರವು ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಆದರೂ ಎನ್ಐಎಗೆ ನಾವು ಯಾವುದೇ ಗಡಿಯ ಮಿತಿ ಇಲ್ಲದ ಅಧಿಕಾರ ನೀಡಿದ್ದೇವೆ.
ಉಗ್ರರ ಆಸ್ತಿ ಜಪ್ತಿ ಮಾಡುವ ಅಧಿಕಾರವೂ ಎನ್ಐಎಗೆ ಇದೆ. ಉಗ್ರರ ವಿರುದ್ಧ ಬಲಿಷ್ಠ ಜಾಲ ರೂಪಿಸುವ ಉದ್ದೇಶದಿಂದ ಎಲ್ಲ ರಾಜ್ಯಗಳಲ್ಲಿ ಎನ್ಐಎ ಕಚೇರಿ ತೆರರಯುವ ನಿರ್ಧಾರ ಮಾಡಿದ್ದೇವೆ’ ಎಂದು ಶಾ ಹೇಳಿದರು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?