ಶನಿವಾರ, ಮೇ 4, 2024
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಲ್ಲ ರಾಜ್ಯಗಳಲ್ಲಿ ಎನ್‌ಐಎ ಕಚೇರಿ ಸ್ಥಾಪನೆ: ಅಮಿತ್‌ ಶಾ

Twitter
Facebook
LinkedIn
WhatsApp
ಎಲ್ಲ ರಾಜ್ಯಗಳಲ್ಲಿ ಎನ್‌ಐಎ ಕಚೇರಿ ಸ್ಥಾಪನೆ: ಅಮಿತ್‌ ಶಾ

ಸೂರಜ್‌ಕುಂಡ್‌(ಅ.28):  ‘ಉಗ್ರರ ಹೆಡೆಮುರಿ ಕಟ್ಟಲು ಎಲ್ಲ ರಾಜ್ಯಗಳಲ್ಲೂ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕಚೇರಿಗಳನ್ನು ಆರಂಭಿಸಲಾಗುವುದು’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾತಂತ್ರ್ಯದಿನದ ಭಾಷಣದಲ್ಲಿ ಘೋಷಿಸಲಾದ ‘ವಿಷನ್‌ 2047’ ಮತ್ತು ‘ಪಂಚಪ್ರಾಣ’ದ ಅನುಷ್ಠಾನಕ್ಕಾಗಿ ಕ್ರಿಯಾ ಯೋಜನೆ ತಯಾರಿಸಲು ವಿವಿಧ ರಾಜ್ಯಗಳ ಗೃಹ ಸಚಿವರ 2 ದಿನಗಳ ಚಿಂತನಾ ಶಿಬಿರವನ್ನು ಇಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಶಿಬಿರದಲ್ಲಿ ಗುರುವಾರ ಶಾ ಮಾತನಾಡಿದರು.

‘ಎನ್‌ಐಎ ಹಾಗೂ ಅಕ್ರಮ ಚಟುವಟಿಕೆ ನಿಯಂತ್ರಣ ಕಾಯ್ದೆ ನಿಯಮಗಳಿಗೆ ತಿದ್ದುಪಡಿ ತರುವ ಮೂಲಕ ಎನ್‌ಐಎಗೆ ಸಾಕಷ್ಟುಬಲ ನೀಡಿದ್ದೇವೆ. ಪೊಲೀಸ್‌ ಅಧಿಕಾರವು ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಆದರೂ ಎನ್‌ಐಎಗೆ ನಾವು ಯಾವುದೇ ಗಡಿಯ ಮಿತಿ ಇಲ್ಲದ ಅಧಿಕಾರ ನೀಡಿದ್ದೇವೆ.

ಉಗ್ರರ ಆಸ್ತಿ ಜಪ್ತಿ ಮಾಡುವ ಅಧಿಕಾರವೂ ಎನ್‌ಐಎಗೆ ಇದೆ. ಉಗ್ರರ ವಿರುದ್ಧ ಬಲಿಷ್ಠ ಜಾಲ ರೂಪಿಸುವ ಉದ್ದೇಶದಿಂದ ಎಲ್ಲ ರಾಜ್ಯಗಳಲ್ಲಿ ಎನ್‌ಐಎ ಕಚೇರಿ ತೆರರಯುವ ನಿರ್ಧಾರ ಮಾಡಿದ್ದೇವೆ’ ಎಂದು ಶಾ ಹೇಳಿದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ