ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಎಸಿ ಮೆಷಿನ್ ಫಿಟ್ ಮಾಡಲು ಹೋಗಿ ಬಂಟ್ವಾಳದ ಯುವಕ ಮಹಡಿಯಿಂದ ಬಿದ್ದು ದಾರುಣ ಸಾವು!

Twitter
Facebook
LinkedIn
WhatsApp
ಎಸಿ ಮೆಷಿನ್ ಫಿಟ್ ಮಾಡಲು ಹೋಗಿ ಬಂಟ್ವಾಳದ ಅಲ್ಲಿಪಾದೆಯ ಯುವಕ ಮಹಡಿಯಿಂದ ಬಿದ್ದು ದಾರುಣ ಸಾವು!

ಮಂಗಳೂರು, ಮಾ.29 : ಹೊಸತಾಗಿ ಎಸಿ ಮೆಷಿನ್ ಫಿಟ್ ಮಾಡುತ್ತಿದ್ದಾಗ ಬಹುಮಹಡಿ ಕಟ್ಟಡದ ‘ಒಂಬತ್ತನೇ ಮಹಡಿಯಿಂದ ಆಯತಪ್ಪಿ ಬಿದ್ದ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ನಂತೂರಿನಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಮಣಿಹಳ್ಳಿ ನಿವಾಸಿ ವಿನಯ್ ತಾವ್ರೊ (23) ಮೃತ ಯುವಕ ನಂತೂರಿನ ಹಮಾರಾ ರೆಫ್ರಿಜರೇಟರ್ ಕಂಪೆನಿಯಲ್ಲಿ ಕೆಲಸಕ್ಕಿದ್ದ ವಿನಯ್, ನಂತೂರಿನ ಮೌಂಟ್ ಟಿಯಾರಾ ಅಪಾರ್ಟೆಂಟ್ ನಲ್ಲಿ ಎಸಿ ಮೆಷಿನ್ ಫಿಟ್ ಮಾಡಲು ತೆರಳಿದ್ದ ಒಂಬತ್ತನೇ ಮಹಡಿಯ ಮನೆಯ ಆವರಣ ಗೋಡೆಯ ಹೊರಭಾಗದಲ್ಲಿ ವಿನಯ್ ಮತ್ತು ಇನ್ನೊಬ್ಬ ಯುವಕ ಮೆಷಿನ್ ಫಿಟ್ ಮಾಡುತ್ತಿದ್ದರು. ಈ ವೇಳೆ, ವಿನಯ್, ಆಯತಪ್ಪಿ ಮಹಡಿಯಿಂದ ಹೊರಕ್ಕೆ ಬಿದ್ದಿದ್ದಾನ. ಬಿದ್ದ ರಭಸಕ್ಕೆ ಯುವಕನ ತಲೆ ಒಡೆದು ರಕ್ತಸ್ರಾವದಿಂದ ಮೃತನಾಗಿದ್ದಾನೆ.

ವಿನಯ್ ತಾವ್ರೊ

ಸಂಜೆ 6 ಗಂಟೆ ವೇಳೆಗೆ ಘಟನೆ ನಡೆದಿದೆ. ಸ್ಥಳಕ್ಕೆ ಕದ್ರಿ ಪೊಲೀಸರು ಭೇಟಿ ನೀಡಿದ್ದು ಮೃತನ ಶವವನ್ನು ವೆಸ್ಲಾಕ್ ಆಸ್ಪತ್ರೆಗೆ ಒಯ್ದಿದ್ದಾರೆ. ವಿನಯ್‌ ಇತ್ತೀಚೆಗಷ್ಟೆ ಎಸಿ ಕಂಪನಿಗೆ ಕೆಲಸಕ್ಕೆ ಸೇರಿದ್ದ ಎನ್ನಲಾಗುತ್ತಿದ್ದು ದುರಂತದಿಂದ ಇತರೇ ಸಿಬಂದಿ ಮತ್ತು ಆತನ ಮನೆಯವರು ಶಾಕ್ ಆಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist