ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎ ಖಾತಾ ಪರಿವರ್ತನೆ ಹೆಸರಿನಲ್ಲಿ ನೂರಾರು ಕೋಟಿ ಭ್ರಷ್ಟಾಚಾರ- ಆಮ್ ಆದ್ಮಿ ಪಾರ್ಟಿ ಆರೋಪ

Twitter
Facebook
LinkedIn
WhatsApp
ಎ ಖಾತಾ ಪರಿವರ್ತನೆ ಹೆಸರಿನಲ್ಲಿ ನೂರಾರು ಕೋಟಿ ಭ್ರಷ್ಟಾಚಾರ- ಆಮ್ ಆದ್ಮಿ ಪಾರ್ಟಿ ಆರೋಪ

ಬೆಂಗಳೂರು: ಎ ಖಾತಾ ಪರಿವರ್ತನೆ ಹೆಸರಿನಲ್ಲಿ ನೂರಾರು ಕೋಟಿ ಭ್ರಷ್ಟಾಚಾರವಾಗಿದೆ ಎಂದು ಆಮ್ ಆದ್ಮಿ ಪಾರ್ಟಿ (Aam Aadmi Party) ನಗರಾಧ್ಯಕ್ಷ ಮೋಹನ್ ದಾಸರಿ ಹೇಳಿಬೆಂಗಳೂರು: ಎ ಖಾತಾ ಪರಿವರ್ತನೆ ಹೆಸರಿನಲ್ಲಿ ನೂರಾರು ಕೋಟಿ ಭ್ರಷ್ಟಾಚಾರವಾಗಿದೆ ಎಂದು ಆಮ್ ಆದ್ಮಿ ಪಾರ್ಟಿ (Aam Aadmi Party) ನಗರಾಧ್ಯಕ್ಷ ಮೋಹನ್ ದಾಸರಿ ಹೇಳಿಕೆ ನೀಡಿದ್ದಾರೆ. 8 ಲಕ್ಷ ಬಿ ಖಾತಾ ಆಸ್ತಿಗಳು‌ ಈ ಹಿಂದೆ ಬೆಂಗಳೂರಿನಲ್ಲಿ ಇತ್ತು. ಇದೀಗಾ 6 ಲಕ್ಷಾ ಮಾತ್ರ ಇದೆ ಎಂದು ಬಿಬಿಎಂಪಿ ಹೇಳ್ತಾ ಇದೆ. ಇದುವರೆಗೂ 2 ಲಕ್ಷಕ್ಕೂ ಅಧಿಕ ಆಸ್ತಿಗಳು ಅಕ್ರಮವಾಗಿ ಬಿ ಖಾತೆಯಿಂದ ಎ ಖಾತೆ ಪಡೆದಿದ್ದಾರೆ. ಇಷ್ಟು ದಿನ ಗುಟ್ಟಾಗಿ ನಡೆಯುತ್ತಿದ್ದ ಖಾತೆ ಮಾರ್ಪಾಡು ಮಾಡುವ ದಂದೆ ಇದೀಗ ಖುಲಂ ಖುಲಂ ನಡೆಯುತ್ತಿದ್ದೆ. ಬಿ ಖಾತೆದಿಂದ ಎ ಖಾತೆ ಕನ್ವರ್ಟ್ ಹೆಸರಿನಲ್ಲಿ ಬಿಬಿಎಂಪಿ ವಲಯಗಳನ್ನು ಲಂಚಾವತರ ಹೆಚ್ಚಾಗಿದೆ. ಈಗಾಗ್ಲೇ ಖಾತೆ ವರ್ಗಾವಣೆ ವಿಚಾರವಾಗಿ ಆನ್​ಲೈನ್ ವ್ಯವಸ್ಥೆ ಬಿಬಿಎಂಪಿಯಲ್ಲಿದೆ. ಇದೇ ವ್ಯವಸ್ಥೆಯನ್ನು ಎ ಖಾತೆ ಕನ್ವರ್ಷನ್ ಆನ್​ಲೈನ್ ವ್ಯವಸ್ಥೆಗೆ ಬರಬೇಕು ಎಂದು ನಾವು ಆಗ್ರಹಿಸುತ್ತೇದೇವೆ. ಖಾತೆ ಪರಿವರ್ತನೆ ಬಗ್ಗೆ ಜನರಲ್ಲಿ ಜಾಗೃತಿಗೊಳಿಸಿ. ಈ ಬಗ್ಗೆ ಅರಿವು ಮೂಡಿಸಲು ಮೇಳಗಳನ್ನ ನಡೆಸಿ. ಇದಾದ ನಂತರವಷ್ಟೇ ಖಾತಾ ಪರಿವರ್ತನೆ ವಿಚಾರಕ್ಮೆ ಕೈಹಾಕಿ. ಖಾತಾ ಪರಿವರ್ತನೆ ಹೆಸರಿನಲ್ಲಿ ಮೂರು ಪಕ್ಷದ ನಾಯಕರು ಲೂಟಿ ಮಾಡಲು ನಿರ್ಧರಿಸಿದ್ದಾರೆ ಎಂದು ಹೇಳಿದರು.ಕೆ ನೀಡಿದ್ದಾರೆ. 8 ಲಕ್ಷ ಬಿ ಖಾತಾ ಆಸ್ತಿಗಳು‌ ಈ ಹಿಂದೆ ಬೆಂಗಳೂರಿನಲ್ಲಿ ಇತ್ತು. ಇದೀಗಾ 6 ಲಕ್ಷಾ ಮಾತ್ರ ಇದೆ ಎಂದು ಬಿಬಿಎಂಪಿ ಹೇಳ್ತಾ ಇದೆ. ಇದುವರೆಗೂ 2 ಲಕ್ಷಕ್ಕೂ ಅಧಿಕ ಆಸ್ತಿಗಳು ಅಕ್ರಮವಾಗಿ ಬಿ ಖಾತೆಯಿಂದ ಎ ಖಾತೆ ಪಡೆದಿದ್ದಾರೆ. ಇಷ್ಟು ದಿನ ಗುಟ್ಟಾಗಿ ನಡೆಯುತ್ತಿದ್ದ ಖಾತೆ ಮಾರ್ಪಾಡು ಮಾಡುವ ದಂದೆ ಇದೀಗ ಖುಲಂ ಖುಲಂ ನಡೆಯುತ್ತಿದ್ದೆ. ಬಿ ಖಾತೆದಿಂದ ಎ ಖಾತೆ ಕನ್ವರ್ಟ್ ಹೆಸರಿನಲ್ಲಿ ಬಿಬಿಎಂಪಿ ವಲಯಗಳನ್ನು ಲಂಚಾವತರ ಹೆಚ್ಚಾಗಿದೆ. ಈಗಾಗ್ಲೇ ಖಾತೆ ವರ್ಗಾವಣೆ ವಿಚಾರವಾಗಿ ಆನ್​ಲೈನ್ ವ್ಯವಸ್ಥೆ ಬಿಬಿಎಂಪಿಯಲ್ಲಿದೆ. ಇದೇ ವ್ಯವಸ್ಥೆಯನ್ನು ಎ ಖಾತೆ ಕನ್ವರ್ಷನ್ ಆನ್​ಲೈನ್ ವ್ಯವಸ್ಥೆಗೆ ಬರಬೇಕು ಎಂದು ನಾವು ಆಗ್ರಹಿಸುತ್ತೇದೇವೆ. ಖಾತೆ ಪರಿವರ್ತನೆ ಬಗ್ಗೆ ಜನರಲ್ಲಿ ಜಾಗೃತಿಗೊಳಿಸಿ. ಈ ಬಗ್ಗೆ ಅರಿವು ಮೂಡಿಸಲು ಮೇಳಗಳನ್ನ ನಡೆಸಿ. ಇದಾದ ನಂತರವಷ್ಟೇ ಖಾತಾ ಪರಿವರ್ತನೆ ವಿಚಾರಕ್ಮೆ ಕೈಹಾಕಿ. ಖಾತಾ ಪರಿವರ್ತನೆ ಹೆಸರಿನಲ್ಲಿ ಮೂರು ಪಕ್ಷದ ನಾಯಕರು ಲೂಟಿ ಮಾಡಲು ನಿರ್ಧರಿಸಿದ್ದಾರೆ ಎಂದು ಹೇಳಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ