ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಸಂಭಾವ್ಯ ಕೊರೊನಾ ಮೂರನೆ ಅಲೆಯ ಆತಂಕದ ನಡುವೆಯೇ ದೇಶದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ಕಳೆದ 64 ದಿನಗಳಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ದೇಶದಲ್ಲಿ ದೈನಂದಿನ ಕೊರೊನಾ ಪ್ರಕರಣದ ಮಿತಿಯು 16 ಸಾವಿರ ದಾಟಿದೆ..! ಈ ಮೂಲಕ ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳು 3,48,38,804 ಆಗಿದೆ. ದೇಶದಲ್ಲಿ ಪ್ರಸ್ತುತ 91,361 ಸಕ್ರಿಯ ಪ್ರಕರಣಗಳು ಇವೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 16,764 ಕೊರೊನಾ ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ. ಕಳೆದೊಂದು ದಿನದಲ್ಲಿ ದೇಶದಲ್ಲಿ 220 ಮಂದಿ ಕೋವಿಡ್ನಿಂದ ಸಾವನ್ನಪ್ಪಿದ್ದು ಈ ಮೂಲಕ ದೇಶದಲ್ಲಿ ಕೊರೊನಾ ಕಾರಣದಿಂದ ಸಾವನ್ನಪ್ಪಿದವರ ಸಂಖ್ಯೆಯು 4,81,080 ಆಗಿದೆ.
ಕಳೆದ ಒಂದು ದಿನದಲ್ಲಿ 7585 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೊರೊನಾದಿಂದ ಗುಣಮುಖರಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 3,42,66,363 ಆಗಿದೆ.
ನಿನ್ನೆ ದೇಶದಲ್ಲಿ 12,50,837 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. 24 ಗಂಟೆಯಲ್ಲಿ 66,65,290 ಜನರು ಲಸಿಕೆ ಸ್ವೀಕರಿಸಿದ್ದಾರೆ.. ದೇಶದಲ್ಲಿ ಈವರೆಗೆ ಒಟ್ಟು 1,44,54,16,714 ಜನರಿಗೆ ಲಸಿಕೆ ನೀಡಲಾಗಿದೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?