ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಏರ್ ಇಂಡಿಯಾ ಬಳಿಕ 500 ವಿಮಾನಗಳ ಖರೀದಿಗೆ IndiGo ಆರ್ಡರ್

Twitter
Facebook
LinkedIn
WhatsApp
WhatsApp Image 2023 02 18 at 10.17.04 AM

ಮುಂಬೈ: ತನ್ನ ವ್ಯಾಪ್ತಿಯನ್ನು ಯುರೋಪ್‌ಗೆ ವಿಸ್ತರಿಸಲು ಟರ್ಕಿಶ್ ಏರ್‌ಲೈನ್ಸ್ (Turkish Airlines) ಸಹಭಾಗಿತ್ವದಲ್ಲಿ 500 ವಿಮಾನಗಳನ್ನ ಖರೀದಿಸಲು ಇಂಡಿಗೋ ಏರ್‌ಲೈನ್ಸ್ (IndiGo Airlines) ಆರ್ಡರ್ ಮಾಡಿದೆ ಎಂದು ಅಂತಾರಾಷ್ಟ್ರೀಯ ವ್ಯಾಪಾರ ಮುಖ್ಯಸ್ಥ ವಿನಯ್ ಮಲ್ಹೋತ್ರಾ ತಿಳಿಸಿದ್ದಾರೆ.

ಇದು ಭಾರತ-ಇಸ್ತಾಂಬುಲ್ (India-Istanbul) ಮತ್ತು ಯುರೋಪ್ (Europe) ನಡುವೆ ಪ್ರಯಾಣಿಸುವವರಿಗೆ ಹೆಚ್ಚು ಅನುಕೂಲವಾಗಲಿದೆ ಎಂದೂ ಅವರು ಹೇಳಿದ್ದಾರೆ.

ಏರ್‌ಲೈನ್ಸ್ ಅಧಿಕಾರಿಗಳ ಪ್ರಕಾರ, ಇಂಡಿಗೋ ಯುರೋಪಿಯನ್ ದೈತ್ಯ ಏರ್‌ಬಸ್ ಹಾಗೂ ಯುಎಸ್ ಬೋಯಿಂಗ್ ಎರಡರಿಂದಲೂ ವಿಮಾನ ಖರೀದಿಗೆ ಮುಂದಾಗಿದೆ. 

ಈ ಕುರಿತು ಮಾತನಾಡಿರುವ ಮಲ್ಹೋತ್ರಾ, ಇಂಡಿಗೋ ಪ್ರಸ್ತುತ 1,800 ವಿಮಾನಗಳನ್ನು ಹಾರಿಸುತ್ತಿದೆ. ಅವುಗಳಲ್ಲಿ 10 ಪ್ರತಿಶತದಷ್ಟು ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಹಾರಾಟ ನಡೆಸುತ್ತಿವೆ. ವಿಸ್ತರಣಾ ಯೋಜನೆಗಾಗಿ ಇಂಡಿಗೋ ಇನ್ನೂ 500 ವಿಮಾನಗಳ ಖರೀದಿಗೆ ಆರ್ಡರ್ ಮಾಡಿದೆ. ಅದಕ್ಕಾಗಿ ಟರ್ಕಿಏರ್‌ಲೈನ್‌ನೊಂದಿಗೆ ಪಾಲುದಾರಿಕೆಗೆ ಮುಂದಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಇತ್ತೀಚೆಗೆ 470 ವಿಮಾನಗಳನ್ನು ಖರೀದಿಸಿದ ಏರ್ ಇಂಡಿಯಾ ಹೆಸರನ್ನು ಪ್ರಸ್ತಾಪಿಸದೇ ಮಾತನಾಡಿದ ಅವರು, ಸ್ಪರ್ಧೆಯನ್ನು ಯಾವಾಗಲೂ ಸ್ವಾಗತಿಸುತ್ತೇವೆ. ಭಾರತದಲ್ಲಿ ಪಾಸ್‌ಪೋರ್ಟ್ ಹೊಂದಿದವರು ವಿದೇಶಕ್ಕೆ ಹಾರಲು ಬಯಸುತ್ತಾರೆ. ಏಕೆಂದರೆ ಅವರಿಗೆ ದೊಡ್ಡ ಸಾಮರ್ಥ್ಯವಿದೆ. ಆದ್ದರಿಂದ ನಾವು ಭಾರತೀಯರನ್ನ ಗಡಿಯಾಚೆಗೆ ಕರೆದೊಯ್ಯಲು ಸರಿಯಾದ ಸಮಯದಲ್ಲಿ ಮತ್ತು ಸರಿಯಾದ ಸ್ಥಳದಲ್ಲಿ ಇದ್ದೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist