
ಟಾಟಾ ಸನ್ಸ್ ಮುಖ್ಯಸ್ಥರಾದ ನಟರಾಜನ್ ಚಂದ್ರಶೇಖರನ್ (N Chandrasekharan) ಅವರನ್ನು ಏರ್ ಇಂಡಿಯಾದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅಂದ ಹಾಗೆ 69 ವರ್ಷಗಳ ನಂತರ ಟಾಟಾ ಸಮೂಹವು ಕಳೆದ ಜನವರಿಯಲ್ಲಿ ಏರ್ ಇಂಡಿಯಾವನ್ನು ಮರಳಿ ಪಡೆದಿದೆ. ಚಂದ್ರಶೇಖರನ್ ಅವರನ್ನು ಫೆಬ್ರವರಿಯಲ್ಲಿ ಮತ್ತೆ ಐದು ವರ್ಷಗಳ ಕಾಲ ಟಾಟಾ ಸನ್ಸ್ನ ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 2016ರ ಅಕ್ಟೋಬರ್ನಲ್ಲಿ ಅವರು ಟಾಟಾ ಸನ್ಸ್ ಮಂಡಳಿಗೆ ಸೇರಿದರು ಮತ್ತು ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರ ನಿರ್ಗಮನದ ನಂತರ 2017ರ ಜನವರಿಯಲ್ಲಿ ಮೊದಲ ಬಾರಿಗೆ ಅಧ್ಯಕ್ಷರಾಗಿ ನೇಮಕಗೊಂಡರು. ಟಾಟಾ ಸ್ಟೀಲ್, ಟಾಟಾ ಮೋಟಾರ್ಸ್, ಟಾಟಾ ಪವರ್ ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಸೇರಿದಂತೆ ಹಲವಾರು ಗ್ರೂಪ್ ಆಪರೇಟಿಂಗ್ ಕಂಪೆನಿಗಳ ಮಂಡಳಿಗಳಿಗೆ ಜನವರಿ ಅಧ್ಯಕ್ಷರಾಗಿದ್ದಾರೆ – ಇವುಗಳಿಗೆ ಅವರು 2009ರಿಂದ 2017ರ ಮಧ್ಯೆ ಮುಖ್ಯ ಕಾರ್ಯನಿರ್ವಾಹಕರಾಗಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist