ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳಾ ಏಷ್ಯಾಕಪ್‍ನಲ್ಲಿ ಅಪರೂಪದ ಜೋಡಿ- ಅಮ್ಮ ಅಂಪೈರ್, ಮಗಳು ಪ್ಲೇಯರ್

Twitter
Facebook
LinkedIn
WhatsApp

ಢಾಕಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ (Women’s Asia Cup 2022) ಅಮ್ಮ, ಮಗಳ (Mother-Daughter) ಜೋಡಿಯೊಂದು ಕಮಾಲ್ ಮಾಡುತ್ತಿದೆ.

ಮಹಿಳಾ ಏಷ್ಯಾಕಪ್‍ನಲ್ಲಿ ಅಪರೂಪದ ಜೋಡಿ- ಅಮ್ಮ ಅಂಪೈರ್, ಮಗಳು ಪ್ಲೇಯರ್

ಪಾಕಿಸ್ತಾನದ (Pakistan) ಮಹಿಳಾ ಅಂಪೈರ್ ಸಲೀಮಾ ಇಮ್ತಿಯಾಜ್ (Saleema Imtiaz), ನಿನ್ನೆ ಸಿಲ್ಹೆಟ್ ಔಟರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯದ ಮೂಲಕ ಅಂಪೈರ್ ಆಗಿ ಡೆಬ್ಯೂ ಮಾಡಿದರು. ಸಲೀಮಾ ಇಮ್ತಿಯಾಜ್ ಪಾಕಿಸ್ತಾನ ತಂಡದ ಆಲ್‍ರೌಂಡರ್ ಆಟಗಾರ್ತಿ ಕೈನಾತ್ ಇಮ್ತಿಯಾಜ್ (Kainat Imtiaz) ಅವರ ತಾಯಿ. ಸದ್ಯ ಇವರಿಬ್ಬರು ಏಷ್ಯಾಕಪ್‍ನ ಭಾಗವಾಗಿದ್ದಾರೆ. 

ಮಹಿಳಾ ಏಷ್ಯಾಕಪ್‍ನಲ್ಲಿ ಅಪರೂಪದ ಜೋಡಿ- ಅಮ್ಮ ಅಂಪೈರ್, ಮಗಳು ಪ್ಲೇಯರ್

ಕೈನಾತ್ ಇಮ್ತಿಯಾಜ್ ಏಷ್ಯಾಕಪ್‍ನಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸುತ್ತಿದ್ದರೆ, ಕೈನಾತ್ ಇಮ್ತಿಯಾಜ್ ಪಾಕಿಸ್ತಾನ ತಂಡದ ಆಟಗಾರ್ತಿಯಾಗಿ ಕಣಕ್ಕಿಳಿಯಲು ಎದುರುನೋಡುತ್ತಿದ್ದಾರೆ.

ಮಹಿಳಾ ಏಷ್ಯಾಕಪ್‍ನಲ್ಲಿ ಅಪರೂಪದ ಜೋಡಿ- ಅಮ್ಮ ಅಂಪೈರ್, ಮಗಳು ಪ್ಲೇಯರ್

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಕೈನಾತ್ ಇಮ್ತಿಯಾಜ್, ನನ್ನ ತಾಯಿ ಐಸಿಸಿ (ICC) ಮಹಿಳಾ ವಿಶ್ವಕಪ್ ಪಂದ್ಯದ ಮೂಲಕ ಅಂಪೈರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನನಗೆ ಇದು ತುಂಬಾ ವಿಶೇಷ ದಿನ ಅವರ ಸಾಧನೆ ತುಂಬಾ ಖುಷಿ ನೀಡಿದೆ. ನನಗೆ ಅವರು ಸ್ಪೂರ್ತಿ, ಅವರ ಕನಸಾಗಿತ್ತು ಪಾಕಿಸ್ತಾವನ್ನು ಪ್ರತಿನಿಧಿಸಬೇಕೆಂದು ಇದೀಗ ಅವರು ಅಂಪೈರ್ ಆಗಿ ಏಷ್ಯಾಕಪ್‍ನಲ್ಲಿದ್ದಾರೆ. ನನಗೆ ತುಂಬಾ ಹೆಮ್ಮೆಯಾಗಿದೆ. ಇದೀಗ ನಾವಿಬ್ಬರು ಒಂದೇ ಪಂದ್ಯದಲ್ಲಿ ಕಾಣಿಸಿಕೊಳ್ಳಲು ಕಾತರದಿಂದ ಕಾಯುತ್ತಿದ್ದೇನೆ. ನನಗೆ ಮತ್ತು ಅಮ್ಮನಿಗೆ ಸದಾ ಬೆನ್ನೆಲುಬಾಗಿ ನಿಂತ ಅಪ್ಪನಿಗೆ ಧನ್ಯವಾದ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ