ಶನಿವಾರ, ಮೇ 18, 2024
ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಐದನೇ ಟಿ-20: ವೆಸ್ಟ್ ಇಂಡೀಸ್ ವಿರುದ್ಧ 88 ರನ್ ಗಳ ಅಂತರದಿಂದ ಗೆದ್ದು, ಸರಣಿ ವಶಕ್ಕೆ ಪಡೆದ ಟೀಂ ಇಂಡಿಯಾ

Twitter
Facebook
LinkedIn
WhatsApp
ಐದನೇ ಟಿ-20: ವೆಸ್ಟ್ ಇಂಡೀಸ್ ವಿರುದ್ಧ 88 ರನ್ ಗಳ ಅಂತರದಿಂದ ಗೆದ್ದು, ಸರಣಿ ವಶಕ್ಕೆ ಪಡೆದ ಟೀಂ ಇಂಡಿಯಾ

ಲಾಡರ್ ಹಿಲ್: ಫ್ಲೋರಿಡಾದ ಲಾಡರ್ ಹಿಲ್ ನಲ್ಲಿ ಭಾನುವಾರ ನಡೆದ  ಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 88 ರನ್ ಗಳ ಅಂತರದಿಂದ ಗೆದ್ದ ಭಾರತ, 4-1 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ ಕಲೆ ಹಾಕಿತು. ಭಾರತ ಪರ ಆರಂಭಿಕ ಆಟಗಾರರಾದ ಇಶಾನ್ ಕಿಶಾನ್ 11 ರನ್ ಗಳಿಗೆ ಪೂರನ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಶ್ರೇಯಸ್ ಅಯ್ಯರ್ ಎರಡು ಸಿಕ್ಸರ್ , 8 ಬೌಂಡರಿಗಳೊಂದಿಗೆ 64 ರನ್ ಬಾರಿಸಿದರು. ಇವರಿಗೆ ಜೊತೆಯಾದ ದೀಪಕ್ ಹೂಡಾ 38, ಸಂಜು ಸ್ಯಾಮ್ಸನ್ 15, ನಾಯಕ ಹಾರ್ದಿಕ್ ಪಾಂಡ್ಯ 28, ದಿನೇಶ್ ಕಾರ್ತಿಕ್ 12 ಹಾಗೂ ಅಕ್ಸರ್ ಪಟೇಲ್ 9 ರನ್ ಗಳಿಸಿದರು.

ವೆಸ್ಟ್ ಇಂಡೀಸ್ ಪರ ಒಡಿಯನ್ ಸ್ಮಿತ್ 3 ವಿಕೆಟ್ ಪಡೆದರೆ, ಜಾಸನ್ ಹೊಲ್ಡರ್, ಡಾಮಿನಿಕ್ ಡ್ರಾಕ್ಸ್ ,ಹೇಡನ್ ವಾಲ್ಸ್ ತಲಾ ಒಂದೊಂದು ವಿಕೆಟ್ ಪಡೆದರು. ಭಾರತ ತಂಡ ನೀಡಿದ 188 ರನ್ ಗಳ ಗುರಿ ಬೆನ್ನಟ್ಟಿದ್ದ ವೆಸ್ಟ್ ಇಂಡೀಸ್ 15.4 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 100 ರನ್ ಗಳಿಸಲಷ್ಟೇ ಶಕ್ತವಾಯಿತು.

ಶಿಮ್ರಾನ್ ಹೆಟ್ಮಿಯರ್ ಹೊರತುಪಡಿಸಿದರೆ ಬೇರೆ ಯಾವುದೇ ಆಟಗಾರರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲಲಿಲ್ಲ. ಹೆಟ್ಮಿಯರ್ 56 ರನ್ ಗಳಿಸಿದರು. ಇದರಿಂದಾಗಿ ಟೀಂ ಇಂಡಿಯಾ 5 ಪಂದ್ಯಗಳಲ್ಲಿ ಸರಣಿಯಲ್ಲಿ 4-1 ರಲ್ಲಿ ಗೆದ್ದು ಬೀಗುವುದರೊಂದಿಗೆ ಸರಣಿ ವಶಕ್ಕೆ ಪಡೆದುಕೊಂಡಿತು. ಅಕ್ಸರ್ ಪಟೇಲ್ ಪ್ಲೇಯರ್ ಆಫ್ ದಿ ಮ್ಯಾಚ್ ಹಾಗೂ ಅರ್ಷದೀಪ್ ಸಿಂಗ್ ಪ್ಲೇಯರ್ ಆಫ್ ದಿ ಸಿರೀಸ್ ಖ್ಯಾತಿಗೆ ಭಾಜನರಾದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ