ಗುರುವಾರ, ಮಾರ್ಚ್ 28, 2024
ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ; ಚುನಾವಣೆಯ ರಣಕಹಳೆ ಶುರು.!-ಉಡುಪಿ: ನೇಜಾರಿನ ನಾಲ್ವರ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಕೊಲೆ ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ.!-ಜಿಲ್ಲೆಯಲ್ಲಿ ಸದ್ಯಕ್ಕೆ ರೇಶನಿಂಗ್ ಇಲ್ಲ; ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ-ಓವೈಸಿ ವಿರುದ್ದ ಸಾನಿಯಾ ಮಿರ್ಜಾಗೆ ಟಿಕೆಟ್? ಏನಿದು ಕಾಂಗ್ರೆಸ್ ಪ್ಲ್ಯಾನ್.!-ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ..!-ನಳೀನ್ ಕುಮಾರ್ ಕಟೀಲ್ ಗೆ ಟಿಕೆಟ್ ಕೈ ತಪ್ಪಿದರೂ ಮಹತ್ವದ ಹುದ್ದೆ ಕೊಟ್ಟ ಹೈಕಮಾಂಡ್.!-ಕಂತೆ ಕಂತೆ ನೋಟುಗಳನ್ನೇ ಹಾಸಿಗೆ ಮಾಡಿಕೊಂಡು ಮಲಗಿದ ಅಸ್ಸಾಂ ರಾಜಕಾರಣಿ..?-ಟಿಕೆಟ್ ಸಿಗಲಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಸಾವು..!-ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ: ನಿರ್ಮಲಾ ಸೀತಾರಾಮನ್-ಯದುವೀರ್ ಕಾಂಗ್ರೆಸ್ ನಿಂದ ಸ್ಪರ್ಧಿಸುವಂತೆ ಸಿಎಂ ಮತ್ತು ಡಿಸಿಎಂ ನೀಡಿದ ಆಹ್ವಾನ ನಿರಾಕರಿಸಿದ್ದರು; ಬಿವೈ ವಿಜಯೇಂದ್ರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಂಟಿಯಾಗಿರುವುದಕ್ಕೆ ತುಂಬಾನೇ ಭಯ, ದೆವ್ವ ಭೂತ ಅಲ್ಲ ಯೋಚನೆಗಳು: ದಿವ್ಯಾ ಉರುಡುಗ

Twitter
Facebook
LinkedIn
WhatsApp
ಒಂಟಿಯಾಗಿರುವುದಕ್ಕೆ ತುಂಬಾನೇ ಭಯ, ದೆವ್ವ ಭೂತ ಅಲ್ಲ ಯೋಚನೆಗಳು: ದಿವ್ಯಾ ಉರುಡುಗ

ಬಿಗ್ ಬಾಸ್ ಸೀಸನ್ 8ರಲ್ಲಿ ಟಫ್ ಆಂಡ್ ಸ್ಟ್ರಾಂಗ್ ಸ್ಪರ್ಧಿಯಾಗಿ ಫಿನಾಲೆ ಹಂತ ತಲುಪಿ ಟಾಪ್ 3 ಫೈನಲಿಸ್ಟ್‌ನಲ್ಲಿ ಇದ್ದದ್ದು ದಿವ್ಯಾ ಉರುಡುಗ. ಬಿಬಿ ಮನೆಯಿಂದ ಹೊರ ಬಂದ ಮೇಲೂ ಸಿಕ್ಕಾಪಟ್ಟೆ ಜನಪ್ರಿಯತೆ ಹೊಂದಿದ್ದ ಕಾರಣ ಬಿಗ್ ಬಾಸ್ ಸೀಸನ್ 9 ಪ್ರವೇಶಿಸಲು ಮತ್ತೊಂದು ಅವಕಾಶ ಗಿಟ್ಟಿಸಿಕೊಂಡರು.

ಒಂಟಿಯಾಗಿರುವುದಕ್ಕೆ ತುಂಬಾನೇ ಭಯ, ದೆವ್ವ ಭೂತ ಅಲ್ಲ ಯೋಚನೆಗಳು: ದಿವ್ಯಾ ಉರುಡುಗ

ನಿಧಾನವಾಗಿ ಆಟ ಶುರು ಮಾಡುತ್ತಿರುವ ದಿವ್ಯಾ ಎಲ್ಲಿ ಅವಶ್ಯಕತೆ ಇದೆ ಎಲ್ಲಿ ಯಾವುದು ಸರಿ ಯಾವುದು ತಪ್ಪು ಎಂದು ನೇರವಾಗಿ ಮಾತನಾಡಿ ಚರ್ಚೆ ಮಾಡುತ್ತಾರೆ. ನಾಲ್ಕು ವಾರಗಳ ನಂತರ ದಿವ್ಯಾ ಶಕ್ತಿ ಮತ್ತು ತಾಳ್ಮೆ ವೀಕ್ಷಕರಿಗೆ ಇಷ್ಟವಾಗುತ್ತಿದೆ. 

ಒಂಟಿಯಾಗಿರುವುದಕ್ಕೆ ತುಂಬಾನೇ ಭಯ, ದೆವ್ವ ಭೂತ ಅಲ್ಲ ಯೋಚನೆಗಳು: ದಿವ್ಯಾ ಉರುಡುಗ

ಹೀಗೆ ಗಾರ್ಡನ್ ಏರಿಯಾದಲ್ಲಿ ಅಮೂಲ್ಯ ಗೌಡ ಜೊತೆ ಮಾತನಾಡುವಾಗ ದಿವ್ಯಾ ತಮಗಿರುವ ಭಯದ ಬಗ್ಗೆ ಮಾತನಾಡಿದ್ದಾರೆ. ಯಾವುದಕ್ಕೂ ಕೇರ್ ಮಾಡದ ದಿವ್ಯಾ ಒಂಟಿತನ ಅಂದ್ರೆ ಭಯ ಪಡುತ್ತಾರಂತೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಜಿಲ್ಲೆಯಲ್ಲಿ ಸದ್ಯಕ್ಕೆ ರೇಶನಿಂಗ್ ಇಲ್ಲ; ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಸದ್ಯಕ್ಕೆ ರೇಶನಿಂಗ್ ಇಲ್ಲ; ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಸದ್ಯಕ್ಕೆ ರೇಶನಿಂಗ್ ಇಲ್ಲ; ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಕುಡಿಯುವವ ನೀರಿಗೆ ಯಾವುದೇ ತೊಂದರೆ ಇಲ್ಲ, ರೇಷನಿಂಗ್

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ..!

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ..!

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ..! Twitter Facebook LinkedIn WhatsApp ಮಂಗಳೂರು: ಜಿಲ್ಲೆಯಲ್ಲಿ ಸಿಸಿಬಿ ಪೊಲೀಸರು (CCB Police) ಕಾರ್ಯಾಚರಣೆ ನಡೆಸಿ ಗಾಂಜಾ (Ganja) ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ

ಅಂಕಣ