ಶುಕ್ರವಾರ, ಮಾರ್ಚ್ 29, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಂದು ನೆನಪು--ಅಪ್ಪಟ ಪ್ರತಿಭಾವಂತ ಹಾಡುಗಾರ್ತಿ ಎಂ. ಎಸ್ .ಸುಬ್ಬುಲಕ್ಷ್ಮಿ

Twitter
Facebook
LinkedIn
WhatsApp
ಒಂದು ನೆನಪು–ಅಪ್ಪಟ ಪ್ರತಿಭಾವಂತ ಹಾಡುಗಾರ್ತಿ ಎಂ. ಎಸ್ .ಸುಬ್ಬುಲಕ್ಷ್ಮಿ
ಭಾರತ ದೇಶ ಹಲವಾರು ಪ್ರತಿಭಾವಂತ ಹಾಡುಗಾರ, ಹಾಡುಗಾರ್ತಿ ಹುಟ್ಟಿಬೆಳೆದ ದೇಶ. ಭಾರತ ದೇಶದಲ್ಲಿ ಒಂದು ಕಾಲದಲ್ಲಿ ಎಂ ಎಸ್ ಸುಬ್ಬುಲಕ್ಷ್ಮಿ ನಡೆಸಿದ ಸಂಗೀತ ಸಾಧನೆ ಇಂದಿಗೂ ಇತಿಹಾಸದಲ್ಲಿ ಚಿರಸ್ಥಾಯಿಯಾಗಿ ಉಳಿದಿದೆ. ತಮಿಳುನಾಡಿನ ಮಧುರೆಯಲ್ಲಿ 1916 ರಲ್ಲಿ ಜನಿಸಿದ ಎಂ ಎಸ್ ಸುಬ್ಬುಲಕ್ಷ್ಮಿ ತನ್ನ ತಾಯಿಯ ಆಶೀರ್ವಾದದಿಂದ ಸಂಗೀತ ಕಲಿತರು. ಸೆಮಿ ಕ್ಲಾಸಿಕಲ್ ಹಾಡಿನೊಂದಿಗೆ ತನ್ನ ಸಂಗೀತ ಜೀವನವನ್ನು ಆರಂಭಿಸಿದ ಈ ಪ್ರತಿಭಾವಂತ ಕಲಾವಿದೆ ನಂತರ ಕರ್ನಾಟಿಕ್ ಮ್ಯೂಸಿಕ್ ಅನ್ನು ತನ್ನ ಜೀವನದ ಉದ್ದಕ್ಕೂ ಅಳವಡಿಸಿಕೊಂಡರು. ಭಾರತರತ್ನವನ್ನು ತನ್ನ ಮುಡಿಗೇರಿಸಿಕೊಂಡ ಈ ಅಪ್ಪಟ ಕಲಾವಿದೆ, ಅಮೆರಿಕ, ಬ್ರಿಟನ್ ಮುಂತಾದ ಹಲವಾರು ದೇಶಗಳಲ್ಲಿ ತನ್ನ ಸಂಗೀತದ ಸುಧೆಯನ್ನು ಹರಿಸಿದ್ದಾರೆ.

1997 ರಲ್ಲಿ ತನ್ನ ಪತಿ ಕಲ್ಕಿ ತೀರಿಹೋದ ನಂತರ ಎಂ ಎಸ್ ಸುಬ್ಬಲಕ್ಷ್ಮಿ ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಲ್ಲಿಸಿದರು. 2004ರಲ್ಲಿ ಈ ಲೋಕವನ್ನು ತ್ಯಜಿಸಿದರು. ಭಾರತ ದೇಶದ ಇತಿಹಾಸದಲ್ಲಿ ಇಂತಹ ಅಪ್ಪಟ ಸಂಗೀತಗಾರ್ತಿ ಯನ್ನು ನಾವು ಎಂದಿಗೂ ನೋಡಿರಲಿಕ್ಕಿಲ್ಲ. ಸಾಂಪ್ರದಾಯಿಕ ಸಂಗೀತದಲ್ಲಿ ಅಪ್ಪಟ ಕಲಾವಿದೆಯಾಗಿ ಮಿಂಚಿದ ಎಂ ಎಸ್ ಸುಬ್ಬಲಕ್ಷ್ಮಿ ಎಂದಿಗೂ ಸಂಗೀತದ ರಸಿಕರ ಮನದಲ್ಲಿ ಚಿರ ಸ್ಥಾಯಿಯಾಗಿ ಉಳಿದುಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು

ಗೃಹ ಸಾಲ ಚುಕ್ತಾ ಮಾಡುವುದಾಗಿ ನಂಬಿಸಿ 47 ಲಕ್ಷ ರೂಪಾಯಿ ಕಳೆದುಕೊಂಡ ವ್ಯಕ್ತಿ..!

ಗೃಹ ಸಾಲ ಚುಕ್ತಾ ಮಾಡುವುದಾಗಿ ನಂಬಿಸಿ 47 ಲಕ್ಷ ರೂಪಾಯಿ ಕಳೆದುಕೊಂಡ ವ್ಯಕ್ತಿ..!

ಗೃಹ ಸಾಲ ಚುಕ್ತಾ ಮಾಡುವುದಾಗಿ ನಂಬಿಸಿ 47 ಲಕ್ಷ ರೂಪಾಯಿ ಕಳೆದುಕೊಂಡ ವ್ಯಕ್ತಿ..! Twitter Facebook LinkedIn WhatsApp ಬೆಂಗಳೂರು, ಮಾ.21: ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ವಂಚನೆ ಪ್ರಕರಣಗಳು, ಸೈಬರ್ ಪ್ರಕರಣಗಳು ಹೆಚ್ಚುತ್ತಲೇ ಇದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು