ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ, ಚೆಲ್ಲಾಪಿಲ್ಲಿಯಾಗಿ ಬಿದ್ದ ಶವಗಳು

Twitter
Facebook
LinkedIn
WhatsApp
ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ, ಚೆಲ್ಲಾಪಿಲ್ಲಿಯಾಗಿ ಬಿದ್ದ ಶವಗಳು

ಕಾರವಾರ: ಉತ್ತರ ಕನ್ನಡ(Uttara Kannada) ಜಿಲ್ಲೆ ಭಟ್ಕಳ ತಾಲೂಕಿನ ಹಾಡವಳ್ಳಿ(hadavalli Village) ಬಳಿ ನಿನ್ನೆ(ಫೆ.24) ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ(murder) ಮಾಡಲಾಗಿದೆ. ಪತಿ ಶಂಭು ಭಟ್(65) ಪತ್ನಿ ಮಾದೇವಿ ಭಟ್(40) ಮಗ ರಾಜೀವ್ ಭಟ್(34) ಸೊಸೆ ಕುಸುಮಾ ಭಟ್(30) ಎನ್ನುವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಅದೃಷ್ಟವಶಾತ್ ಕುಸುಮಾ ದಂಪತಿಯ ಮಗು ಬಚಾವ್ ಆಗಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ಸಮೀಪ ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಲ್ಲಿ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.  ಹಿರಿಯ ಮಗನ ಪತ್ನಿ & ಆಕೆಯ ಕುಟುಂಬಸ್ಥರು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಶಂಭು ಭಟ್ ಹಿರಿಯ ಮಗ ಕಿಡ್ನಿ ವೈಫಲ್ಯದಿಂದ ಮೃತಪಟ್ಟಿದ್ದರು. ಪತಿ ಸಾವಿನ ಬಳಿಕ ವಿದ್ಯಾ ಭಟ್ ತವರು ಮನೆ ಸೇರಿದ್ದಳು. ಬಳಿಕ ಜೀವನಾಂಶ ಹಾಗೂ ಆಸ್ತಿ ವಿಚಾರದಲ್ಲಿ ಶಂಭು ಭಟ್ ಹಾಗೂ ವಿದ್ಯಾ ಭಟ್ ತವರು ಮನೆಯವರ ನಡುವೆ ಗಲಾಟೆ ನಡೆದಿತ್ತು. ಜೀವನಾಂಶ ಕೊಡಲು ನಿರಾಕರಿಸಿದ್ದರಿಂದ ಕೊಲೆ ಮಾಡಲಾಗಿದೆ. ಸದ್ಯ ಶ್ರೀಧರ್ ಭಟ್​ನನ್ನು ಭಟ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ