ಪಾಟ್ನಾ: ಇಬ್ಬರು ಯುವತಿಯರು ಮದುವೆಯಾಗಿ ಒಟ್ಟಿಗೆ ಜೀವನ ನಡೆಸಲು ಅನುಮತಿ ನೀಡುತ್ತಿಲ್ಲ ಎಂದು ಬಿಹಾರದಲ್ಲಿ ಎಸ್ ಎಸ್ ಪಿಯ ಮೊರೆ ಹೋಗಿದ್ದಾರೆ.
ಇಂದ್ರಪುರಿ ನಿವಾಸಿ ತನಿಷ್ಕ್ ಶ್ರೀ ಮತ್ತು ಸಹರ್ಸಾ ನಿವಾಸಿ ಶ್ರೇಯಾ ಘೋಷ್ ಒಟ್ಟಿಗೆ ಬಾಳಲು ಬಯಸಿದ್ದಾರೆ. ಆದರೆ ಅವರ ಕುಟುಂಬದ ಸದಸ್ಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ತನಿಷ್ಕ್ ಶ್ರೀ ಮನೆಯಲ್ಲಿ ಆಕೆಯ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡು ಹೊರಗಡೆ ಹೋಗದಂತೆ ತಡೆದಿದ್ದಾರೆ. ಇದಕ್ಕೆ ಜೋಡಿ ನಾವು ವಯಸ್ಕರಾಗಿದ್ದು, ಒಟ್ಟಿಗೆ ವಾಸಿಸುವ ಹಕ್ಕು ಹೊಂದಿದ್ದೇವೆ. ಸರ್ಕಾರವೂ ಕೂಡ ನಮಗೆ ವಿನಾಯಿತಿ ನೀಡಿದೆ. ಆದರೆ ಕುಟುಂಬ ಬಿಡುತ್ತಿಲ್ಲ. ಬೆದರಿಕೆ ಹಾಕುತ್ತಿದ್ದಾರೆ ಎಂದು ಪೊಲೀಸರ ಮೊರೆ ಹೋಗಿದ್ದಾರೆ.
ಯುವತಿಯರ ದೂರಿನ ಬಳಿಕ ಎಸ್ ಎಸ್ಪಿ ಸ್ಥಳೀಯ ಪೊಲೀಸರಿಗೆ ಠಾಣೆಗೆ ಕರೆದುಕೊಂಡು ಬಂದು ರಕ್ಷಣೆ ನೀಡುವಂತೆ ಕೋರಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist