ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒತ್ತಿನೆಣೆ ಕಾರು ಸುಟ್ಟ ಪ್ರಕರಣಕ್ಕೆ ಟ್ವಿಸ್ಟ್ ! ಕಾರಿನಲ್ಲಿದ್ದಳು ಮಹಿಳೆ!?

Twitter
Facebook
LinkedIn
WhatsApp
ಉಡುಪಿ: ಸುಟ್ಟು ಕರಕಲಾದ ಕಾರಿನಲ್ಲಿ ಮೃತದೇಹ ಪತ್ತೆ

ಬೈಂದೂರು: ಒತ್ತಿನೆಣೆ ಬೇರು ಎಂಬಲ್ಲಿ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿ ಪತ್ತೆ ಪ್ರಕರಣದ ತನಿಖೆ ಹಾದಿ ದಿನಕ್ಕೊಂದು ತಿರುವು ಪಡೆಯುತ್ತಿದೆ. 

ಸುಟ್ಟು ಹೋದ ಕಾರಿನ ಚೆಸ್ಸಿ (chassis) ನಂಬರ್ ನ್ನು ಫೊರೆನ್ಸಿಕ್ ತಜ್ಞರ ಸಹಾಯದಿಂದ ಸ್ವಚ್ಛಗೊಳಿಸಲಾಗಿದ್ದು, ಚೆಸ್ಸಿ ನಂಬರ್ ಮೂಲಕ ಮಾಲಕನನ್ನು ಪತ್ತೆ ಮಾಡಲಾಗಿದೆ. ಕಾರಿನ ನಂಬರಿನ ಆಧಾರದ ಮೇಲೆ ಕಾರಿನ ಮಾಲಕನನ್ನು ಕಾರ್ಕಳ ತಾಲೂಕಿನ ಮಾಳ ಗ್ರಾಮದ ನಿವಾಸಿ ಸದಾನಂದ ಶೇರೆಗಾರ್ ಎಂದು ಗುರುತಿಸಲಾಗಿದೆ. ಈತ ಶಿರ್ವದ ಮಂಚಕಲ್ ನಲ್ಲಿ ಫ್ಲ್ಯಾಟ್ ಹೊಂದಿದ್ದಾನೆನನ್ನಲಾಗಿದೆ. ಆದರೆ ಆತ ನಾಪತ್ತೆಯಾಗಿರುವ ಬಗ್ಗೆಯಾಗಲೀ, ಆತನ ಕಾರು ನಾಪತ್ತೆಯಾಗಿರುವ ಬಗ್ಗೆಯಾಗಲೀ ಯಾವುದೇ ಪ್ರಕರಣ ದಾಖಲಾಗದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಅಲ್ಲದೆ ಚೆಸ್ಸಿ ನಂಬರ್ ಮೂಲಕ ಕಾರಿನ ನಂಬರ್ ಪತ್ತೆ ಮಾಡಲಾಗಿದ್ದು ಕಾರು ಮಂಗಳವಾರ ರಾತ್ರಿ 12.30ಕ್ಕೆ ಸಾಸ್ತಾನ ಟೋಲ್ ಗೇಟಿನಲ್ಲಿ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಪ್ರಯಾಣಿಸಿರುವುದು ತಿಳಿದುಬಂದಿದೆ. ಸಾಸ್ತಾನ ಟೋಲ್ ಗೇಟ್ ನಲ್ಲಿ ಮಹಿಳೆಯೊಬ್ಬಳು ಕಾರಿನಿಂದ ಇಳಿದು ಬಂದು ಟೋಲ್ ನೀಡಿರುವ ದೃಶ್ಯ ಸೆರೆಯಾಗಿದೆ

ಇದರಿಂದಾಗಿ ಕಾರಿನಲ್ಲಿ ಮಹಿಳೆಯೂ ಇದ್ದಿರುವುದು ಖಾತರಿಯಾಗಿದೆ. ಅಲ್ಲದೇ ಕನಿಷ್ಟ ನಾಲ್ಕು ಜನರು ಸೇರಿ ಕೊಲೆ ಕೃತ್ಯ ನಡೆಸಿರಬಹುದಾದ ಸಾಧ್ಯತೆಯಿದೆ.

ಮೊದಲೇ ಕೊಲೆ ನಡೆಸಿ ಬಳಿಕ ಯಾವುದೋ ಪೆಟ್ರೋಲ್ ಬಂಕಿನಲ್ಲಿ ಬಾಟಲಿಗಳಲ್ಲಿ ಪೆಟ್ರೋಲ್ ಖರೀದಿಸಿ ಕೊಲೆಯಾದ ವ್ಯಕ್ತಿಯನ್ನು ಕಾರಿನ ಹಿಂದಿನ ಸೀಟಿನಲ್ಲಿ ಇಬ್ಬರ ಸಹಾಯದಿಂದ ಕೂರಿಸಿಕೊಂಡು ಒತ್ತಿನೆಣೆಗೆ ಕರೆದೊಯ್ದು ಪೆಟ್ರೋಲ್ ಸುರಿದು ಸುಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದು ಒಂದು ತಂಡ ಕಾರ್ಕಳಕ್ಕೆ ತೆರಳಿದೆ. ಹೆಚ್ಚಿನ ಮಾಹಿತಿ ಗುರುವಾರ ಬೆಳಿಗ್ಗೆಯಷ್ಟೇ ಲಭ್ಯವಾಗುವ ಸಾಧ್ಯತೆಯಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ