ಶುಕ್ರವಾರ, ಮೇ 3, 2024
ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಔಷಧೀಯ ಗುಣಗಳಿರುವ ಅಪರೂಪದ ಹಣ್ಣು ಬುದ್ಧಸ್ ಹ್ಯಾಂಡ್!

Twitter
Facebook
LinkedIn
WhatsApp
ಔಷಧೀಯ ಗುಣಗಳಿರುವ ಅಪರೂಪದ ಹಣ್ಣು ಬುದ್ಧಸ್ ಹ್ಯಾಂಡ್!

ಪ್ರಪಂಚ ದಲ್ಲಿ ಅಪರೂಪದ ಹಣ್ಣುಗಳು ಸಿಗುತ್ತವೆ. ಅಂತಹ ಅಪರೂಪದ ಹಣ್ಣುಗಳಲ್ಲಿ ಒಂದು ಬುದ್ಧಸ್ ಹ್ಯಾಂಡ್. ಬಹಳಷ್ಟು ಔಷಧೀಯ ಗುಣಗಳಿರುವ ಈ ಹಣ್ಣು ಹೆಚ್ಚಾಗಿ ಟಿಬೆಟಿನ ಪ್ರದೇಶದಲ್ಲಿ ಕಂಡುಬರುತ್ತದೆ.
ಸಿಟ್ರಿಕ್ ಕುಟುಂಬವನ್ನು ಇದು ಹೊಂದಿರುತ್ತದೆ. ಈ ಹಣ್ಣಿನ ಮೂಲಕವಾಗಿ ಹಲವಾರು ವಿಧದ ಆಹಾರಗಳನ್ನು ತಯಾರಿಸಬಹುದು. ಇದರ ಎಲೆಯನ್ನು ವಾಯುವನ್ನು ಶುದ್ಧಗೊಳಿಸಲು ಉಪಯೋಗಿಸುವ ವಸ್ತುಗಳನ್ನು ಉಪಯೋಗಿಸುತ್ತಾರೆ. ಚೀನದಲ್ಲಿ ಸಹ ಅಣ್ಣನ ಹೆಚ್ಚಾಗಿ ಬೆಳೆಯುತ್ತಾರೆ. ಬುದ್ಧ ದೇವಸ್ಥಾನಗಳಲ್ಲಿ ಹೆಚ್ಚಾಗಿ ಈ ಹಣ್ಣನ್ನು ಧಾರ್ಮಿಕ ಚಟುವಟಿಕೆಗಳಿಗೆ ಉಪಯೋಗಿಸುತ್ತಾರೆ. ಈ ಹಣ್ಣು ಸಂತೋಷದ ಜೀವನ, ಒಳ್ಳೆಯ ಆರೋಗ್ಯ ಎಂಬ ನಂಬಿಕೆಗೆ ಪಾತ್ರವಾಗಿದೆ. ಚೀನಾ ಮತ್ತು ಟಿಬೆಟ್ ಗಳಲ್ಲಿ ಹೊಸವರ್ಷದ ಗಿಫ್ಟಾಗಿ ಈ ಹಣ್ಣನ್ನು ನೀಡುತ್ತಾರೆ. ಬಹಳಷ್ಟು ಔಷಧಿ ಗುಣಗಳನ್ನು ಹೊಂದಿರುವ ಈ ಹಣ್ಣು ಹಲವಾರು ರೋಗಗಳಿಗೆ ರಾಮಬಾಣವಾಗಿದೆ.
ಹೆಚ್ಚಾಗಿ ಹಳದಿ ಬಣ್ಣದಲ್ಲಿ ಕಂಡುಬರುವ ಈ ಹಣ್ಣು ಆರಂಭದಲ್ಲಿ ಹಸಿರು ಬಣ್ಣದಲ್ಲಿರುತ್ತದೆ. ಹಸಿರು ಬಣ್ಣದಲ್ಲಿ ಅದು ಹಸಿಮೆಣಸಿನಕಾಯಿ ಅಂತೆ ಗೋಚರವಾಗುತ್ತದೆ. ಸಲಾಡ್ ಗಳಲ್ಲಿ ಕೂಡ ಈ ಹಣ್ಣನ್ನು ವ್ಯಾಪಕವಾಗಿ ಬಳಸಲಾಗುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು