ಢಾಕಾ: ಬಾಂಗ್ಲಾದೇಶದ ಚಿತ್ತಗಾಂಗ್ನಲ್ಲಿ ಶನಿವಾರ ರಾತ್ರಿ ಖಾಸಗಿ ಕಂಟೇನರ್ ಡಿಪೋದಲ್ಲಿ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಕನಿಷ್ಠ 25 ಮಂದಿ ಮೃತಪಟ್ಟಿದ್ದಾರೆ. ಸುಮಾರು 450 ಮಂದಿ ಗಾಯಗೊಂಡಿದ್ದಾರೆ. ಸೀತಾಕುಂಡ ಉಪಜಿಲಾದಲ್ಲಿ ಈ ಭಯಾನಕ ಅವಘಡ ಸಂಭವಿಸಿದೆ.
ಉಪಜಿಲಾದ ಕಡಮ್ರಸುಲ್ ಪ್ರದೇಶದಲ್ಲಿನ ಬಿಎಂ ಕಂಟೇನರ್ ಡಿಪೋದಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದೆ. ರಾಸಾಯನಿಕಗಳ ಕಾರಣದಿಂದ ಕಂಟೇನರ್ ಡಿಪೋಟ್ನಲ್ಲಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖೆ ಬಳಿಕ ಅನುಮಾನ ವ್ಯಕ್ತವಾಗಿದೆ ಎಂಬುದಾಗಿ ಚಿತ್ತಗಾಂಗ್ ವೈದ್ಯಕೀಯ ಕಾಲೇಜು ಆಸ್ಪತ್ರೆ (ಸಿಎಂಸಿಎಚ್) ಪೊಲೀಸ್ ಔಟ್ಪೋಸ್ಟ್ ಸಬ್ ಇನ್ಸ್ಪೆಕ್ಟರ್ ನೂರುಲ್ ಆಲಂ ತಿಳಿಸಿದ್ದಾರೆ.
ರಾತ್ರಿ ಸುಮಾರು 9 ಗಂಟೆಗೆ ಬೆಂಕಿ ಅವಘಡ ಉಂಟಾಗಿದೆ. ಬೆಂಕಿ ಹೊತ್ತಿಕೊಂಡ ಸುಮಾರು ಮೂರು ಗಂಟೆಗಳ ಬಳಿಕ 11.45ರ ವೇಳೆಗೆ ಭಾರಿ ಸ್ಫೋಟದ ಸದ್ದು ಕೇಳಿಬಂದಿದೆ. ಒಂದು ಕಂಟೇನರ್ನಲ್ಲಿ ರಾಸಾಯನಿಕ ತುಂಬಿದ್ದರಿಂದ ಒಂದರ ನಂತರ ಒಂದು ಕಂಟೇನರ್ಗೆ ಬೆಂಕಿ ಹರಡುತ್ತಾ ಹೋಗಿದೆ.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?