ಭಾನುವಾರ, ಏಪ್ರಿಲ್ 28, 2024
ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಟ್ಟಡ ನಿರ್ಮಾಣದ ವಿಚಾರದಲ್ಲಿ ರಾಜಕೀಯ ದುರುದ್ದೇಶದ ಆರೋಪ : ಕುಂದಚೇರಿ ಗ್ರಾ.ಪಂ ಅಸಮಾಧಾನ

Twitter
Facebook
LinkedIn
WhatsApp
ಕಟ್ಟಡ ನಿರ್ಮಾಣದ ವಿಚಾರದಲ್ಲಿ ರಾಜಕೀಯ ದುರುದ್ದೇಶದ ಆರೋಪ : ಕುಂದಚೇರಿ ಗ್ರಾ.ಪಂ ಅಸಮಾಧಾನ

ಮಡಿಕೇರಿ:ಕುಂದಚೇರಿ ಗ್ರಾ.ಪಂ ನೂತನ ಕಟ್ಟಡವನ್ನು ನಿರ್ಮಿಸಲು ಯೋಜನೆಯನ್ನು ರೂಪಿಸಿದ್ದು, ಇದಕ್ಕೆ ಗ್ರಾಮಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ. ಆದರೆ ಕೆಲವರು ರಾಜಕೀಯ ದುರುದ್ದೇಶದಿಂದ ಕಟ್ಟಡ ನಿರ್ಮಾಣದ ಕುರಿತು ಇಲ್ಲಸಲ್ಲದ ಆರೋಪ ಮಾಡಿದ್ದಾರೆ ಎಂದು ಗ್ರಾ.ಪಂ ಅಧ್ಯಕ್ಷೆ ಸಿ.ಯು.ಸವಿತ ಹಾಗೂ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆಯಲ್ಲಿ ಹಲವು ಬಾರಿ ಸೋತಿರುವ ನಾಲ್ವರು ಜನಪರವಾದ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ, ಇವರುಗಳ ಆರೋಪ ದುರುದ್ದೇಶಪೂರಿತವೆಂದು ತಿಳಿಸಿದರು.

ಸುಮಾರು 42 ವರ್ಷಗಳ ಹಿಂದಿನ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ, ನೂತನ ಕಟ್ಟಡ ನಿರ್ಮಾಣಕ್ಕೆ ವಿವಿಧ ಹಣಕಾಸು ಕ್ರಿಯಾ ಯೋಜನೆಯಡಿ 34.62 ಲಕ್ಷ ರೂ. ಲಭ್ಯವಿದೆ. ಕಟ್ಟಡ ಕಾಮಗಾರಿಗೆ ಸಂಬoಧಿಸಿದoತೆ ಹಲವು ಇಲಾಖೆಗಳ ಅನುಮತಿ ಪಡೆಯಲಾಗಿದೆ ಮತ್ತು ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಅಂದಾಜು ಪಟ್ಟಿಯನ್ನು ಕೂಡ ತಯಾರಿಸಲಾಗಿದ್ದು, ಕಟ್ಟಡ ನಿರ್ಮಾಣ ಕಾರ್ಯ ಕಾನೂನುಬದ್ಧವಾಗಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು. ರಾಜಕೀಯ ದುರುದ್ದೇಶದ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ಗ್ರಾಮದ ಅಭಿವೃದ್ಧಿಗೆ ಸಹಕಾರ ನೀಡಲಿ ಎಂದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಕೆ.ವಿ.ಪ್ರವೀಣ್ ಕುಮಾರ್ (ವಿಶು), ಸದಸ್ಯರುಗಳಾದ ಕೆ.ಯು.ಹ್ಯಾರಿಸ್, ಪಿ.ಬಿ.ದಿನೇಶ್ ಹಾಗೂ ಬೇಬಿ ಪೊನ್ನಪ್ಪ ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು