ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಡಬದಲ್ಲಿ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ದುರ್ಮರಣ!

Twitter
Facebook
LinkedIn
WhatsApp
ಕಡಬದಲ್ಲಿ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ದುರ್ಮರಣ!

ಕಡಬ: ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ ಕಡಬದ ಕುಟ್ರುಪಾಡಿ ಗ್ರಾಮ ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ಈ ಘಟನೆ ನಡೆದಿದೆ. ಮೃತರಾದವರನ್ನು ನಿವೃತ್ತ ಸೈನಿಕ ಗಂಗಾಧರ ಗೌಡ ಎನ್ನಲಾಗಿದೆ

ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದಾಗ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ಧವಾಗುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಅವರನ್ನು ಅಲ್ಲಿದ್ದವರು ಕೂಡಲೇ ಆಸ್ಪತ್ರೆಗೆ ರವಾನಿಸಿದರೂ ದಾರಿ ಮಾಧ್ಯದಲ್ಲಿ ಮೃತಪಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ