ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಡಿಮೆ ವೇತನ; ಸಾಮೂಹಿಕ ಅನಾರೋಗ್ಯ ರಜೆ, ಹೈದರಾಬಾದ್, ದೆಹಲಿಗಳಲ್ಲಿ ಇಂಡಿಗೋ ತಂತ್ರಜ್ಞರ ಪ್ರತಿಭಟನೆ

Twitter
Facebook
LinkedIn
WhatsApp
ಕಡಿಮೆ ವೇತನ; ಸಾಮೂಹಿಕ ಅನಾರೋಗ್ಯ ರಜೆ, ಹೈದರಾಬಾದ್, ದೆಹಲಿಗಳಲ್ಲಿ ಇಂಡಿಗೋ ತಂತ್ರಜ್ಞರ ಪ್ರತಿಭಟನೆ

ನವದೆಹಲಿ: ಕಡಿಮೆ ವೇತನವನ್ನು ಖಂಡಿಸಿ ಇಂಡಿಗೋ ವಿಮಾನ ಸಂಸ್ಥೆಯ ತಂತ್ರಜ್ಞರು ಪ್ರತಿಭಟನೆಗೆ ( Protest by Indigo technicians) ಇಳಿದಿದ್ದಾರೆ.

ದೆಹಲಿ ಹಾಗೂ ಹೈದರಾಬಾದ್ ಗಳಲ್ಲಿ ವಿಮಾನ ನಿರ್ವಹಣೆ (maintenance) ತಂತ್ರಜ್ಞರ ಪೈಕಿ ಹಲವರು ಕಳೆದ 2 ದಿನಗಳಿಂದ ಅನಾರೋಗ್ಯ ರಜೆ ಹಾಕಿದ್ದಾರೆ.

ಕ್ಯಾಬಿನ್ ತಂಡದಲ್ಲಿದ್ದ ಸದಸ್ಯರು ಅನಾರೋಗ್ಯದ ನಿಮಿತ್ತ ರಜೆ ಹಾಕಿದ್ದ ಕಾರಣ ಜು.2 ರಂದು ಇಂಡಿಗೋದ ಹತ್ತಿರ ಹತ್ತಿರ ಶೇ.55 ರಷ್ಟು ದೇಶೀಯ ವಿಮಾನಗಳು ವಿಳಂಬಗೊಂಡಿದ್ದವು. ಮೇಲ್ನೋಟಕ್ಕೆ ಇವರೆಲ್ಲರೂ ಏರ್ ಇಂಡಿಯಾದ ನೇಮಕಾತಿ ಅಭಿಯಾನಕ್ಕೆ ಹೋಗಿದ್ದರು ಎಂದು ತಿಳಿದುಬಂದಿದೆ.

ಕೋವಿಡ್-19 ತೀವ್ರಗೊಂಡಿದ್ದಾಗ ಇಂಡಿಗೋ ಸಂಸ್ಥೆ ತನ್ನ ಬಹುಪಾಲು ಉದ್ಯೋಗಿಗಳಿಗೆ ವೇತನ ಕಡಿತಗೊಳಿಸಿತ್ತು. ಹೊಸ ವಿಮಾನ ಸಂಸ್ಥೆಗಳಾದ ಆಕಾಶ ಏರ್, ಟಾಟಾ ಸಮೂಹದ ಏರ್ ಇಂಡಿಯಾ ಹೊಸದಾಗಿ ನೇಮಕಾತಿಗೆ ಮುಂದಾಗಿದ್ದು, ವೈಮಾನಿಕ ವಲಯದಲ್ಲಿ ಹೊಸ ಬೇಡಿಕೆ, ಬದಲಾವಣೆಗಳಾಗತೊಡಗಿದೆ. ಹಲವು ಉದ್ಯೋಗಿಗಳು ಉತ್ತಮ ಅವಕಾಶಕ್ಕಾಗಿ ಎದುರುನೋಡುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ