ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕನ್ನಡದ ಪ್ರತಿಭಾವಂತ ನಟಿ ಹರಿಪ್ರಿಯ.

Twitter
Facebook
LinkedIn
WhatsApp
WhatsApp Image 2021 06 22 at 3.16.31 PM

ಹರಿಪ್ರಿಯ ಕನ್ನಡದ ಪ್ರತಿಭಾವಂತ ನಟಿ. ಹಲವಾರು ಪ್ರಮುಖ ಸಿನಿಮಾಗಳಲ್ಲಿ ನಟಿಸಿದ ಹರಿಪ್ರಿಯ ತನ್ನ ಪ್ರತಿಭಾ ಕೌಶಲ್ಯವನ್ನು ತೋರ್ಪಡಿಸಿದ್ದಾರೆ.

1991 ರಲ್ಲಿ ಚಿಕ್ಕಮಗಳೂರಿನಲ್ಲಿ ಜನಿಸಿದ ಹರಿಪ್ರಿಯ ಮೊದಲಿಗೆ ಭರತನಾಟ್ಯಂ ನಾಟ್ಯದಲ್ಲಿ ಪ್ರವೀಣರಾಗಿದ್ದರು. ಕಾರ್ಯಕ್ರಮಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುತ್ತಿದ್ದ ಹರಿಪ್ರಿಯ ಮೊದಲಿಗೆ ತುಳು ಚಿತ್ರರಂಗದ ಮೂಲಕ ಚಿತ್ರ ಜಗತ್ತಿಗೆ ಕಾಲಿಟ್ಟರು.

ನಂತರ ಕನ್ನಡದ ಮನಸುಗಳ ಮಾತು ಮಧುರ ಎಂಬ ಸಿನಿಮಾದ ಮೂಲಕ ಸಿನಿಮಾ ಜಗತ್ತಿಗೆ ತನ್ನ ಅಭಿನಯ ಕೌಶಲ್ಯವನ್ನು ತೋರಿಸಿದರು.

ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಕೆಲಸ ಮಾಡಿರುವ ಹರಿಪ್ರಿಯ ಕನ್ನಡದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.

2014ರಲ್ಲಿ ಕನ್ನಡದ ಉಗ್ರಂ ಸಿನಿಮಾದ ಮೂಲಕ ಮನೆಮಾತಾದ ಹರಿಪ್ರಿಯ ನಂತರ ಹಿಂತಿರುಗಿ ನೋಡಲಿಲ್ಲ. ಬಸ್ಯಾ, ರಿಕ್ಕಿ, ಬಲಿಜೋಡಿ ಮುಂತಾದ ಸಿನಿಮಾಗಳಲ್ಲಿ ಹರಿಪ್ರಿಯ ನಟಿಸಿದ್ದಾರೆ.

ಭಜರಂಗಿ ದಲ್ಲು ನಟಿಸಿರುವ ಹರಿಪ್ರಿಯ ಕನ್ನಡದ ಪ್ರತಿಭಾವಂತ ಹಾಗೂ ಭವಿಷ್ಯದ ಬಹುದೊಡ್ಡ ನಟಿಯಾಗುವ ಎಲ್ಲ ಲಕ್ಷಣಗಳನ್ನು ತೋರ್ಪಡಿಸಿದ್ದಾರೆ.

ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಹರಿಪ್ರಿಯ ಬಳಿ ಅನೇಕ ಸಿನಿಮಾಗಳಿವೆ. ಕನ್ನಡದಲ್ಲಿ ಬಹಳಷ್ಟು ಭರವಸೆ ಸಿರುವ ಹರಿಪ್ರಿಯ ಭವಿಷ್ಯದಲ್ಲಿ ಬಹುದೊಡ್ಡ ನಟಿಯಾಗುವ ಎಲ್ಲ ಲಕ್ಷಣಗಳಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು