ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಪುತ್ತೂರು: ಸ್ವಾತಂತ್ರ್ಯೋತ್ಸವ ರಥದ ಮೇಲೆ ದಾಳಿ ನಡೆಸಿದ ವ್ಯಕ್ತಿಗಳ ವಿರುದ್ಧ ಹಿಂದೂ ಸಂಘಟನೆಗಳು ಪುತ್ತೂರಿನ ಕಬಕದಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು.
ಪುತ್ತೂರಿನ ವಿವಿಧ ಹಿಂದೂ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು. ನಿನ್ನೆ ದಿವಸ ಸ್ವಾತಂತ್ರ್ಯೋತ್ಸವ ರಥದ ಮೇಲೆ 3 ಮಂದಿ ಎಸ್ಡಿಪಿಐ ಕಾರ್ಯಕರ್ತರು ದಾಳಿ ನಡೆಸಿ ರಥವನ್ನು ಹಾಳು ಮಾಡಲು ಪ್ರಯತ್ನಿಸಿದ್ದರು. ಇದರ ವಿರುದ್ಧ ಈಗ ಪುತ್ತೂರಿನಲ್ಲಿ ಹಿಂದು ಸಂಘಟನೆಗಳು ಪ್ರತಿಭಟನೆಗೆ ಇಳಿದಿವೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?