ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆಯ ಕಬಿನಿ ಜಲಾಶಯ ಭರ್ತಿಯಾಗಿದೆ. ಕಬಿನಿ ಜಲಾಶಯದ 4 ಕ್ರೆಸ್ಟ್ ಗೇಟ್ಗಳ ಮೂಲಕ ಒಟ್ಟು 38 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.
ಜಲಾಶಯದ ಒಳ ಹರಿವು ಇನ್ನೂ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ 2 ಅಡಿ ಭರ್ತಿ ಮಾಡದೆ ನೀರಿನ ಹೊರ ಹರಿವು ಹೆಚ್ಚು ಮಾಡಲಾಗಿದೆ. ಜಲಾಶಯದ ಸುರಕ್ಷತಾ ದೃಷ್ಟಿಯಿಂದ ನೀರಿನ ಒಳ ಹರಿವು ಕಡಿಮೆ ಆಗುವವರೆಗೂ ಇದೇ ರೀತಿ ಎರಡು ಅಡಿ ಬಾಕಿ ಉಳಿಸಿಕೊಳ್ಳಲಾಗುತ್ತದೆ. ಈ ನೀರು ನಂಜನಗೂಡು ಮೂಲಕ ಟಿ. ನರಸೀಪುರದ ಸಂಗಮ ಸೇರಿ ಅಲ್ಲಿಂದ ಗಗನಚುಕ್ಕಿ ಹಾದು ತಮಿಳುನಾಡು ಸೇರುತ್ತದೆ.
ಕಬಿನಿ ಜಲಾಶಯದಿಂದ 38 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದ್ದು, ಇದರಿಂದ ಈ ಭಾಗದ ಹಲವು ಸೇತುವೆಗಳು ಮುಳುಗಡೆಯಾಗಿವೆ. ಪ್ರಮುಖವಾಗಿ ಬಿದರಹಳ್ಳಿ, ಎನ್. ಬೇಗೂರು ಪಂಚಾಯಿತಿ ವ್ಯಾಪ್ತಿಯ 50ಕ್ಕೂ ಹಳ್ಳಿಗಳ ಪ್ರಮುಖ ಸಂಪರ್ಕ ಮಾರ್ಗವೇ ಬಂದ್ ಆಗಿದೆ. ಇದರಿಂದ ಈ ಹಳ್ಳಿಯ ಜನರು ತಾತ್ಕಾಲಿಕ ವಾಗಿ ಪರ್ಯಾಯ ಮಾರ್ಗ ಬಳಸುತ್ತಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?