ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಕರಾವಳಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರಾನೇರ ಸಂಘರ್ಷ ನಡೆಯುವುದೇ ಅಪರೂಪ. ಆದರೆ 1 ತಿಂಗಳಿನ ನಡುವೆ ಬಂಟ್ವಾಳದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರಾನೇರ ಸಂಘರ್ಷ ನಡೆದಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಬಂಟ್ವಾಳದಲ್ಲಿ ಜಿದ್ದಿಗೆ ಜಿದ್ದ ತಂತ್ರಗಾರಿಕೆಯನ್ನು ಅನುಸರಿಸುತ್ತಿವೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.
ಬಂಟ್ವಾಳದಲ್ಲಿ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಬಿಜೆಪಿ ವಿರುದ್ಧ ಆಕ್ರಮಣಕಾರಿ ನಿಲುವು ತಳೆದಿದೆ. ಆದರೆ ಬಿಜೆಪಿಯು ಕೂಡ ಹಿಂದೆ ಬಿದ್ದಿಲ್ಲ. ಬಂಟ್ವಾಳದ ಬಿಜೆಪಿ ಶಾಸಕ ರಾಜೇಶ್ ನಾಯಕ್ ನೇತೃತ್ವದಲ್ಲಿ ಬಿಜೆಪಿಯು ಕಾಂಗ್ರೆಸ್ಸಿಗೆ ನೇರ ತಿರುಗೇಟು ನೀಡುತ್ತಿದೆ. ಎರಡು ಪಕ್ಷಗಳು ಜಿದ್ದಾಜಿದ್ದಿಯಿಂದ ಬಂಟ್ವಾಳದಲ್ಲಿ ಸಂಘರ್ಷ ನಡೆಸುತ್ತಿವೆ. ಈ ಸಂಘರ್ಷದ ಕಾರಣದಿಂದಾಗಿ ಸಾರ್ವಜನಿಕರಿಗೆ ಕೊಂಚ ಲಾಭವಾಗಿದೆ. ಪರಸ್ಪರ ಒಳಗಿಂದ ಕೈ ಮಿಲಾಯಿಸದೆ , ಪರಸ್ಪರ ವಿರುದ್ಧ ದಿಕ್ಕಿನಲ್ಲಿ ಚಲಿಸುವುದರಿಂದ ಸಾರ್ವಜನಿಕರಿಗೆ ಆಡಳಿತ ಲಾಭ ಲಭಿಸಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.
ವಿರೋಧ ಪಕ್ಷ ಆಗ ಆಡಳಿತ ಪಕ್ಷ ಎದುರುಬದುರಾಗಿ ರುವ ಕಾರಣ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳು ಬೇರೆ ಕ್ಷೇತ್ರಗಳಿಗಿಂತ ಇಲ್ಲಿ ಬಹಳಷ್ಟು ಆದ್ಯತೆಯಲ್ಲಿ ನಡೆಯುತ್ತಿದೆ ಎನ್ನುತ್ತಾರೆ ಸಾರ್ವಜನಿಕರು. ಏನೇ ಆದರೂ ಆಡಳಿತ ಮತ್ತು ವಿರೋಧ ಪಕ್ಷಗಳು ಪರಸ್ಪರ ಕೈ ಮಿಲಾಯಿಸದೆ ಎದುರು ಬದಲಾಗಿದ್ದಾರೆ ಸಾರ್ವಜನಿಕ ಹಿತಾಸಕ್ತಿಯ ಅಂಶಗಳಿಗೆ ಪ್ರಾಧ್ಯಾನ್ಯತೆ ದೊರಕುತ್ತದೆ. ಇದರಿಂದ ಜನರ ಕೆಲಸಗಳು ಸುಲಭವಾಗಿ ಆಗುತ್ತದೆ.ಈ ಹಿನ್ನೆಲೆಯಲ್ಲಿ ಬಂಟ್ವಾಳದ ಎರಡು ರಾಜಕೀಯ ಪಕ್ಷಗಳು ಇತರ ಭಾಗಕ್ಕೆ ಮಾದರಿಯಾಗಿವೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?