ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರಾವಳಿಯ ಜನಪ್ರಿಯ ಖಾದ್ಯ ರೈಸ್ ರೊಟ್ಟಿಗೆ (ಕೋರಿ ರೊಟ್ಟಿ) ದರ ಏರಿಕೆಯ ಬಿಸಿ!

Twitter
Facebook
LinkedIn
WhatsApp
ಕರಾವಳಿಯ ಜನಪ್ರಿಯ ಖಾದ್ಯ ರೈಸ್ ರೊಟ್ಟಿಗೆ (ಕೋರಿ ರೊಟ್ಟಿ)  ದರ ಏರಿಕೆಯ ಬಿಸಿ!

ಕೋರಿ ರೊಟ್ಟಿ ಮಂಗಳೂರು-ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಜನಪ್ರಿಯ ಖಾದ್ಯ. ಇದರ ರುಚಿಗೆ ಮರುಳಾಗದವರು ಯಾರು ಇಲ್ಲ. ಸಿನಿಮಾ ನಟ-ನಟಿಯರಿಂದ ಹಿಡಿದು ರಾಷ್ಟ್ರ- ವಿದೇಶದಿಂದಲೂ ಜನಮೆಚ್ಚುಗೆ ಗಳಿಸಿದೆ. ಅಕ್ಕಿ ರೊಟ್ಟಿ ಅನ್ನು ಸಾಮಾನ್ಯವಾಗಿ ಚಿಕನ್ ಗ್ರೇವಿ ಯೊಂದಿಗೆ ಸವಿಯುತ್ತಾರೆ. ಇದು ತುಂಬಾ ತೆಳುವಾಗಿದ್ದು, ರುಚಿಕರವಾಗಿರುತ್ತದೆ. ಮದುವೆ, ಮದುರಂಗಿ, ಹಬ್ಬದ ದಿನದಲ್ಲಂತೂ ಎಲ್ಲಿಲ್ಲದ ಬೇಡಿಕೆ.

ಆದರೆ ತಿಳುವಾದ ಅಕ್ಕಿ ರೊಟ್ಟಿ ತಯಾರಿಸಲು ನುರಿತ ಕೆಲಸಗಾರರ ಕೊರತೆ ಇತ್ತೀಚಿಗೆ ವಿಪರೀತ ಏರಿದ್ದು ಅಧಿಕ ಉಷ್ಣತೆಯಲ್ಲಿ ಕೆಲಸ ಮಾಡಲು ಕೆಲಸಗಾರರು ಹಿಂದೇಟು ಹಾಕುತ್ತಿದ್ದು ಇದಕ್ಕೆ ಕಾರಣ. ಇತ್ತೀಚಿಗೆ ಕ್ಯಾಶ್ಯೂ ಸೇಲ್ಸ್ (ಗೇರು ಬೀಜದ ಸಿಪ್ಪೆ), ಪ್ಲಾಸ್ಟಿಕ್, ಅಕ್ಕಿ ಹಾಗೂ ಇತರ ಕಚ್ಚಾವಸ್ತುಗಳ ದರ ವಿಪರೀತ ಏರಿದ್ದು, ಸಾಗಟದ ವೆಚ್ಚ ಉತ್ಪಾದನಾ ವೆಚ್ಚಕ್ಕಿಂತ ಅಧಿಕವಾಗಿರುವುದು ಉದ್ಯಮ ರಂಗಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಇತ್ತೀಚಿಗೆ ಉಡುಪಿ- ದಕ್ಷಿಣ ಕನ್ನಡ ಅಕ್ಕಿ ರೊಟ್ಟಿ ತಯಾರಿಕ ಸಂಘಟನೆಯೊಂದು ಸ್ಥಾಪಿತವಾಗಿದ್ದು ನಷ್ಟದಿಂದ ನಡೆಯುತ್ತಿದ್ದ ವ್ಯವಹಾರಕ್ಕೆ ಚೇತರಿಕೆ ನೀಡುವ ಸಲುವಾಗಿ ದರ ಏರಿಕೆಯ ಬಗ್ಗೆ ಚಿಂತಿಸಲಾಗಿದೆ. ಅದರಂತೆ ಮಾರ್ಚ್ ತಿಂಗಳ 15 ನೇ ತಾರೀಖಿ ನಿಂದ ಕರಾವಳಿಯಾದ್ಯಂತ ಅಕ್ಕಿ ರೊಟ್ಟಿಯ ದರ ಏರಿಕೆಯಾಗಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist