ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿಯ ಜನಪ್ರಿಯ ಖಾದ್ಯ ರೈಸ್ ರೊಟ್ಟಿಗೆ (ಕೋರಿ ರೊಟ್ಟಿ) ದರ ಏರಿಕೆಯ ಬಿಸಿ!

Twitter
Facebook
LinkedIn
WhatsApp
ಕರಾವಳಿಯ ಜನಪ್ರಿಯ ಖಾದ್ಯ ರೈಸ್ ರೊಟ್ಟಿಗೆ (ಕೋರಿ ರೊಟ್ಟಿ)  ದರ ಏರಿಕೆಯ ಬಿಸಿ!

ಕೋರಿ ರೊಟ್ಟಿ ಮಂಗಳೂರು-ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಜನಪ್ರಿಯ ಖಾದ್ಯ. ಇದರ ರುಚಿಗೆ ಮರುಳಾಗದವರು ಯಾರು ಇಲ್ಲ. ಸಿನಿಮಾ ನಟ-ನಟಿಯರಿಂದ ಹಿಡಿದು ರಾಷ್ಟ್ರ- ವಿದೇಶದಿಂದಲೂ ಜನಮೆಚ್ಚುಗೆ ಗಳಿಸಿದೆ. ಅಕ್ಕಿ ರೊಟ್ಟಿ ಅನ್ನು ಸಾಮಾನ್ಯವಾಗಿ ಚಿಕನ್ ಗ್ರೇವಿ ಯೊಂದಿಗೆ ಸವಿಯುತ್ತಾರೆ. ಇದು ತುಂಬಾ ತೆಳುವಾಗಿದ್ದು, ರುಚಿಕರವಾಗಿರುತ್ತದೆ. ಮದುವೆ, ಮದುರಂಗಿ, ಹಬ್ಬದ ದಿನದಲ್ಲಂತೂ ಎಲ್ಲಿಲ್ಲದ ಬೇಡಿಕೆ.

ಆದರೆ ತಿಳುವಾದ ಅಕ್ಕಿ ರೊಟ್ಟಿ ತಯಾರಿಸಲು ನುರಿತ ಕೆಲಸಗಾರರ ಕೊರತೆ ಇತ್ತೀಚಿಗೆ ವಿಪರೀತ ಏರಿದ್ದು ಅಧಿಕ ಉಷ್ಣತೆಯಲ್ಲಿ ಕೆಲಸ ಮಾಡಲು ಕೆಲಸಗಾರರು ಹಿಂದೇಟು ಹಾಕುತ್ತಿದ್ದು ಇದಕ್ಕೆ ಕಾರಣ. ಇತ್ತೀಚಿಗೆ ಕ್ಯಾಶ್ಯೂ ಸೇಲ್ಸ್ (ಗೇರು ಬೀಜದ ಸಿಪ್ಪೆ), ಪ್ಲಾಸ್ಟಿಕ್, ಅಕ್ಕಿ ಹಾಗೂ ಇತರ ಕಚ್ಚಾವಸ್ತುಗಳ ದರ ವಿಪರೀತ ಏರಿದ್ದು, ಸಾಗಟದ ವೆಚ್ಚ ಉತ್ಪಾದನಾ ವೆಚ್ಚಕ್ಕಿಂತ ಅಧಿಕವಾಗಿರುವುದು ಉದ್ಯಮ ರಂಗಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಇತ್ತೀಚಿಗೆ ಉಡುಪಿ- ದಕ್ಷಿಣ ಕನ್ನಡ ಅಕ್ಕಿ ರೊಟ್ಟಿ ತಯಾರಿಕ ಸಂಘಟನೆಯೊಂದು ಸ್ಥಾಪಿತವಾಗಿದ್ದು ನಷ್ಟದಿಂದ ನಡೆಯುತ್ತಿದ್ದ ವ್ಯವಹಾರಕ್ಕೆ ಚೇತರಿಕೆ ನೀಡುವ ಸಲುವಾಗಿ ದರ ಏರಿಕೆಯ ಬಗ್ಗೆ ಚಿಂತಿಸಲಾಗಿದೆ. ಅದರಂತೆ ಮಾರ್ಚ್ ತಿಂಗಳ 15 ನೇ ತಾರೀಖಿ ನಿಂದ ಕರಾವಳಿಯಾದ್ಯಂತ ಅಕ್ಕಿ ರೊಟ್ಟಿಯ ದರ ಏರಿಕೆಯಾಗಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ