ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿ ಕಂಬಳ ದ ಹಿರಿಮೆ-ಗರಿಮೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಸರಿಸುವುದು ನನ್ನ ಗುರಿ: ರಾಜೇಂದ್ರ ಬಾಬು ಸಿಂಗ್

Twitter
Facebook
LinkedIn
WhatsApp
ಕರಾವಳಿ ಕಂಬಳ ದ ಹಿರಿಮೆ-ಗರಿಮೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಸರಿಸುವುದು ನನ್ನ ಗುರಿ: ರಾಜೇಂದ್ರ ಬಾಬು ಸಿಂಗ್

ಕರಾವಳಿಯಲ್ಲಿ ಕಂಬಳಕ್ಕಿರುವ ಗೌರವ ಯಾವ ಸ್ಟಾರ್‌ ನಟರಿಗೂ ಇಲ್ಲ. ಕಂಬಳದ ಕೋಣಗಳಿಗೆ ದೊಡ್ಡ ಅಭಿಮಾನ ಬಳಗ ಇದೆ. ದಕ್ಷಿಣ ಕನ್ನಡದ ಯಾವುದೋ ಮೂಲೆಯಲ್ಲಿ ನಡೆಯುವ ಕಂಬಳವನ್ನು ದುಬೈಯಲ್ಲಿರುವ ತುಳುನಾಡಿಗರು ನಿದ್ದೆ ಬಿಟ್ಟು ನೋಡುತ್ತಾರೆ. ತುಳು ಸಂಸ್ಕೃತಿಯ ಭಾಗವಾದ ಈ ಕಲೆಯನ್ನು ನಮ್ಮ ಚಿತ್ರದ ಮೂಲಕ ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುತ್ತೇವೆ’ ಎಂದು ನಿರ್ದೇಶಕ ರಾಜೇಂದ್ರ ಸಿಂಗ್‌ ಬಾಬು ಹೇಳಿದ್ದಾರೆ. ಅವರ ನಿರ್ದೇಶನದ ‘ವೀರ ಕಂಬಳ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ತುಳು, ಕನ್ನಡ, ತೆಲುಗು, ತಮಿಳು, ಹಿಂದಿ, ಇಂಗ್ಲೀಷ್‌ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಇದನ್ನು ಲಂಡನ್‌, ಅಮೇರಿಕಾ, ಗಲ್ಫ್ ರಾಷ್ಟ್ರಗಳು ಸೇರಿದಂತೆ ವಿಶ್ವದೆಲ್ಲೆಡೆ ಬಿಡುಗಡೆ ಮಾಡುವುದಾಗಿ ರಾಜೇಂದ್ರ ಸಿಂಗ್‌ ಬಾಬು ತಿಳಿಸಿದ್ದಾರೆ.ನನಗೆ ತುಳು ಚಿತ್ರದಲ್ಲಿ ಅಭಿನಯಿಸುವ ಆಸೆ ಮುಂಚಿನಿಂದಲೂ ಇತ್ತು. ಏಕೆಂದರೆ ನನ್ನ ಅಜ್ಜಿ ಹಾಗೂ ಅಮ್ಮ ಇಬ್ಬರೂ ದಕ್ಷಿಣ ಕನ್ನಡದವರು. ನಾನು ಚಿತ್ರದಲ್ಲಿ ಅಭಿನಯಿಸುವ ವಿಷಯ ನನಗೆ ಗೊತ್ತಿರಲಿಲ್ಲ. ನಿರ್ಮಾಪಕರು ಈ ರೀತಿ ಪಾತ್ರವಿದೆ. ನೀವು ಮಾಡಬೇಕೆಂದರು. ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ನಾನು ಮೊದಲ‌ ದಿನ‌ ಚಿತ್ರೀಕರಣಕ್ಕೆ ಸಿದ್ಧವಾಗಿ ಬಂದಾಗ ಅಲ್ಲಿದ್ದವರೆಲ್ಲ ನನ್ನ ನೋಡಿ ಆಶ್ಚರ್ಯಪಟ್ಟರು. ಚಿತ್ರ ಬಿಡುಗಡೆಯಾದಾಗ ನನ್ನ ಪಾತ್ರದ ಬಗ್ಗೆ ನಿಮಗೂ ತಿಳಿಯಬಹುದು ಎಂದರು ನಟ ಆದಿತ್ಯ. 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ