ಕರಾವಳಿ ಜನರ ಧಾರ್ಮಿಕ ನಂಬಿಕೆ ತಾಂಬೂಲ ಪ್ರಶ್ನೆಯನ್ನು ಅಣಕಿಸಿ ಕಾಂಗ್ರೆಸ್ನ ಸಾಮಾಜಿಕ ಜಾಲತಾಣ ತನ್ನ ಕೆಪಿಸಿಸಿ ಫೇಸ್ಬುಕ್ ಪೇಜಿನಲ್ಲಿ ಮಾಡಿದ ಪೋಸ್ಟರ್ ಗೆ ಬಿಜೆಪಿ
ಗರಂ ಆಗಿದೆ.
ಈ ಬಗ್ಗೆ ತನ್ನ ಅಧಿಕೃತ ಫೇಸ್ಬುಕ್ ಪೇಜಿನಲ್ಲಿ ಬರೆದುಕೊಂಡಿರುವ ಬಿಜೆಪಿ ಕಾಂಗ್ರೆಸ್ಸನ್ನು ಹಿಂದೂ ವಿರೋಧಿ ಎಂದು ಹೇಳಿಕೊಂಡಿದೆ.
ಕರಾವಳಿ ಜನರ ಧಾರ್ಮಿಕ ನಂಬಿಕೆಯ ಸೂಕ್ಷ್ಮತೆ ಕಾಂಗ್ರೆಸ್ಗೆ ಅರಿವಾಗದೆ ಇರುವುದು ಶೋಚನೀಯ ಎಂದು ಬಿಜೆಪಿ ತನ್ನ ಫೇಸ್ಬುಕ್ ಪೇಜಿನಲ್ಲಿ ಹೇಳಿಕೊಂಡಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?