ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿ ಜನರ ನಂಬಿಕೆಯ ತಾಂಬೂಲ ಪ್ರಶ್ನೆಯನ್ನು ಅಪಹಾಸ್ಯ ಮಾಡಿದ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ವಿರುದ್ಧ ಬಿಜೆಪಿ ಗರಂ!

Twitter
Facebook
LinkedIn
WhatsApp
ಕರಾವಳಿ ಜನರ ನಂಬಿಕೆಯ ತಾಂಬೂಲ ಪ್ರಶ್ನೆಯನ್ನು ಅಪಹಾಸ್ಯ ಮಾಡಿದ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ವಿರುದ್ಧ ಬಿಜೆಪಿ ಗರಂ!

ಕರಾವಳಿ ಜನರ ಧಾರ್ಮಿಕ ನಂಬಿಕೆ ತಾಂಬೂಲ ಪ್ರಶ್ನೆಯನ್ನು ಅಣಕಿಸಿ ಕಾಂಗ್ರೆಸ್ನ ಸಾಮಾಜಿಕ ಜಾಲತಾಣ ತನ್ನ ಕೆಪಿಸಿಸಿ ಫೇಸ್ಬುಕ್ ಪೇಜಿನಲ್ಲಿ ಮಾಡಿದ ಪೋಸ್ಟರ್ ಗೆ ಬಿಜೆಪಿ
ಗರಂ ಆಗಿದೆ.

 

ಈ ಬಗ್ಗೆ ತನ್ನ ಅಧಿಕೃತ ಫೇಸ್ಬುಕ್ ಪೇಜಿನಲ್ಲಿ ಬರೆದುಕೊಂಡಿರುವ ಬಿಜೆಪಿ ಕಾಂಗ್ರೆಸ್ಸನ್ನು ಹಿಂದೂ ವಿರೋಧಿ ಎಂದು ಹೇಳಿಕೊಂಡಿದೆ.

 
ಕರಾವಳಿ ಜನರ ನಂಬಿಕೆಯ ತಾಂಬೂಲ ಪ್ರಶ್ನೆಯನ್ನು ಅಪಹಾಸ್ಯ ಮಾಡಿದ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ವಿರುದ್ಧ ಬಿಜೆಪಿ ಗರಂ!

ಕರಾವಳಿ ಜನರ ಧಾರ್ಮಿಕ ನಂಬಿಕೆಯ ಸೂಕ್ಷ್ಮತೆ ಕಾಂಗ್ರೆಸ್ಗೆ ಅರಿವಾಗದೆ ಇರುವುದು ಶೋಚನೀಯ ಎಂದು ಬಿಜೆಪಿ ತನ್ನ ಫೇಸ್ಬುಕ್ ಪೇಜಿನಲ್ಲಿ ಹೇಳಿಕೊಂಡಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ