ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರೀನಾ ಕಪೂರ್ ಎಂಬ ಹಿಂದಿ ಚಿತ್ರರಂಗದ ಗ್ಲಾಮರ್ ಗೊಂಬೆ!

Twitter
Facebook
LinkedIn
WhatsApp
ಕರೀನಾ ಕಪೂರ್ ಎಂಬ ಹಿಂದಿ ಚಿತ್ರರಂಗದ ಗ್ಲಾಮರ್ ಗೊಂಬೆ!

ಕಪೂರ್ ಕುಟುಂಬದ ಕರೀನಾ ಕಪೂರ್ ಹಿಂದಿ ಚಿತ್ರರಂಗದ ಪ್ರತಿಭಾವಂತ ನಟಿ. ಒಂದು ಕಾಲದಲ್ಲಿ ಹಿಂದಿ ಚಿತ್ರರಂಗವನ್ನು ಆಳಿದ್ದ ಕರಿಷ್ಮಾ ಕಪೂರ್ ನ ತಂಗಿಯಾಗಿ ಕರೀನಾ ಕಪೂರ್ ಅಕ್ಕನನ್ನು ಮೀರಿಸಿದ ಸಾಧನೆಯನ್ನು ಮಾಡಿದ್ದಾರೆ.

1980 ರಲ್ಲಿ ಜನಿಸಿದ ಕರೀನಾ ಕಪೂರ್ 2012ರಲ್ಲಿ ಸೈಪ್ ಅಲಿಖಾನ್ ಅವರನ್ನು ವಿವಾಹವಾದರು. ಆದರೆ ಕರೀನಾ ಕಪೂರ್ ನಿರ್ವಹಿಸಿದ ಪಾತ್ರಗಳು ಇಂದಿಗೂ ಚಿತ್ರರಸಿಕರ ಮನದಲ್ಲಿ ಅಚ್ಚಳಿಯದೆ ಉಳಿದಿದೆ.

2000ನೇ ಇಸವಿಯಲ್ಲಿ ಕಹೋ ನಾ ಪ್ಯಾರ್ ಹೈ ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಮಾಡಿದ ಕರೀನಾ ಕಪೂರ್ ನಂತರ ರೆಫ್ಯೂಜಿ, ಮುಜೆ ಕುಚ್ ಕೆಹ್ನ ಹೈ, ಯಾ ದಿನ್, ಅಶೋಕ, ಕಬಿಕುಸಿಕಬಿಗಂ, ತಲಾಶ್, ಜೀನ ಸಿರ್ಫ್ ಮೇರೆ ಲಿಯೆ ಮುಂತಾದ ಹಿಟ್ ಚಿತ್ರಗಳಲ್ಲಿ ನಟಿಸಿದರು.

ತನ್ನ ಗ್ಲಾಮರಸ್ ಅನ್ನ ಹಾಗೆಯೇ ಉಳಿಸಿಕೊಂಡಿರುವ ಈ ಚೆಂದುಳ್ಳಿ ಚೆಲುವೆ ಇಂದಿನ ನಟಿಯರಿಗೆ ಮಾರ್ಗದರ್ಶಕರಾಗಿದ್ದಾರೆ. ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಇವರು ಹಿಂದಿ ಚಿತ್ರರಂಗದ ಪ್ರತಿಭಾವಂತ ನಟಿ ಎಂಬುದರಲ್ಲಿ ಎರಡು ಮಾತಿಲ್ಲ.

ಕರೀನಾ ಕಪೂರ್ ಎಂಬ ಹಿಂದಿ ಚಿತ್ರರಂಗದ ಗ್ಲಾಮರ್ ಗೊಂಬೆ!

ಚಿತ್ರನಟ ಸೈಫಾಲಿಖನ್ ವಿವಾಹವಾಗಿರುವ ಇವರು ಎರಡು ಮಕ್ಕಳ ತಾಯಿಯಾಗಿ ಇಂದಿಗೂ ಚಿತ್ರ ನಟನೆಯಲ್ಲಿ ಪಾಲ್ಗೊಳ್ಳುತ್ತಾರೆ. ಫ್ಯಾಷನ್ ಲೋಕದಲ್ಲಿ ಅದ್ಭುತವಾದ ಸಾಧನೆಯನ್ನು ಮಾಡಿರುವ ಇವರು ಇಂದಿಗೂ ರಾಂಪ್ ವಾಕ್ ಗಳನ್ನು ಇಷ್ಟಪಡುತ್ತಾರೆ. ಸೌಂದರ್ಯ ಗಳಿಗೆ ಹೆಸರಾಗಿರುವ ಕರೀನಾ ಕಪೂರ್ ತನ್ನ ಅಭಿನಯದಿಂದ ಗಮನ ಸೆಳೆದವರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು