ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರೆಂಟ್ ಬಿಲ್ ನೋಡಿ ಕೂಲಿ ಕಾರ್ಮಿಕ ಕಂಗಾಲು

Twitter
Facebook
LinkedIn
WhatsApp
ಕರೆಂಟ್ ಬಿಲ್ ನೋಡಿ ಕೂಲಿ ಕಾರ್ಮಿಕ ಕಂಗಾಲು

ಬೆಂಗಳೂರು: ಪ್ರತಿ ತಿಂಗಳು 300, 400 ರೂಪಾಯಿ ಬರುತ್ತಿದ್ದ ಕರೆಂಟ್ ಬಿಲ್ (Current Bill) ಏಕಾಏಕಿ 22 ಸಾವಿರ ರೂ. ಬಂದಿದ್ದು, ಇದನ್ನು ನೋಡಿದ ಕೂಲಿ ಕೆಲಸ ಮಾಡುವ ವ್ಯಕ್ತಿಯೊಬ್ಬ ಶಾಕ್ ಆಗಿದ್ದಾರೆ.

ಹೌದು.. ಈ ಘಟನೆ ಬೆಂಗಳೂರಿನ (Bengaluru) ಬನ್ನೇರುಘಟ್ಟ ರೋಡ್‍ನ ದೊಡ್ಡ ಕಮ್ಮನಹಳ್ಳಿಯ 15ನೇ ಕ್ರಾಸ್‍ನಲ್ಲಿ ನಡೆದಿದೆ. 15ನೇ ಕ್ರಾಸ್‍ನ ನಿವಾಸಿ ರಾಜು ಎಂಬಾತ ಕೂಲಿ ಕೆಲಸ ಮಾಡಿಕೊಂಡು ಶೀಟಿನ ಮನೆಯಲ್ಲಿ ವಾಸವಿದ್ದರು. ಇಷ್ಟು ವರ್ಷಗಳಲ್ಲಿ ರಾಜುಗೆ ಪ್ರತಿ ತಿಂಗಳು 200, 300ರೂ. ಬರುತ್ತಿದ್ದ ಕರೆಂಟ್ ಬಿಲ್ 9, 10ನೇ ತಿಂಗಳಲ್ಲಿ ಸಾವಿರಾರು ರೂಪಾಯಿ ಬರೋಕೆ ಶುರುವಾಗಿದೆ.

2022ರ ಫೆಬ್ರವರಿ ಬಂದ ಬಿಲ್- 219 ರೂ., ಮಾರ್ಚ್ ತಿಂಗಳಲ್ಲಿ ಬಂದ ಕರೆಂಟ್ ಬಿಲ್ 241 ರೂ. ಜೂನ್ ತಿಂಗಳಲ್ಲಿ 265 ರೂ. ಜುಲೈನಲ್ಲಿ 419 ರೂ. ಆಗಸ್ಟ್‌ನಲ್ಲಿ 348 ರೂ. ಸೆಪ್ಟೆಂಬರ್ ತಿಂಗಳಿಗೆ ಮಾತ್ರ 22 ಸಾವಿರ ರೂ. ಕರೆಂಟ್ ಬಿಲ್‍ನ್ನು ಬೆಸ್ಕಾಂ ನೀಡಿದೆ.

ಅಕ್ಟೋಬರ್ ತಿಂಗಳಿನಲ್ಲಿ ಮತ್ತೆ 500 ರೂ. ಸೇರಿಸಿ 23 ಸಾವಿರ ಕಟ್ಟುವಂತೆ ಬಿಲ್ ಬಂದಿದೆ. ಬಿಲ್ ನೋಡಿ ಕಂಗಾಲಾದ ರಾಜು ಬೆಸ್ಕಾಂ ಕಚೇರಿಗೆ ದೂರು ನೀಡಲು ಹೋಗಿದ್ದಾರೆ. ಆದರೆ ಅಲ್ಲಿ ತಪ್ಪಾಗಿ ಬಿಲ್ ಕೊಟ್ಟಿರೋದಲ್ಲದೇ ಪೂರ್ತಿ ಹಣ ನೀಡುವಂತೆ ಬೆಸ್ಕಾಂ ಸಿಬ್ಬಂದಿ ಒತ್ತಾಯ ಮಾಡ್ತಿದ್ದಾರೆ ಎಂದು ಆರೋಪಿಸಿದರು. 

ಇದೀಗ ರಾಜು ಬೆಸ್ಕಾಂ (BESCOM) ಸಿಬ್ಬಂದಿ ಬಳಿ ನಮ್ಮದು ಶೀಟ್ ಮನೆ, ನಾವು ಇರೋದು ಬಿಟ್ಟು ಬೇರೆ ಯಾವುದೇ ಕಮರ್ಷಿಯಲ್ ಕೆಲಸ ನಡೆಯಲ್ಲ. ನಾವು ಬಡವರು ನಾವು ಹೇಗೆ ಅಷ್ಟೊಂದು ಹಣ ನೀಡಲು ಸಾಧ್ಯ ಎಂದು ಪ್ರಶ್ನೆ ಮಾಡ್ತಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ