ಬೆಂಗಳೂರು(ಜೂ.09): ಪ್ರಸಕ್ತ 2022-23ನೇ ಸಾಲಿನ ಪದವಿಪೂರ್ವ ಕಾಲೇಜುಗಳು ಗುರುವಾರದಿಂದ (ಜೂ.9) ಆರಂಭವಾಗಲಿದ್ದು, ಕಾಲೇಜುಗಳು ಆಡಳಿತ ಮಂಡಳಿಗಳು ಶೈಕ್ಷಣಿಕ ಚಟುವಟಿಕೆ ನಡೆಸಲು ಸಜ್ಜಾಗಿವೆ.ಅನುದಾನಿತ, ಅನುದಾನರಹಿತ, ಸರ್ಕಾರಿ ಕಾಲೇಜುಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ಸಾಲಿನ ತರಗತಿಗಳು ಈಗಾಗಲೇ ನಿಗದಿಪಡಿಸಿರುವಂತೆ ನಡೆಯಲಿವೆ. ಹೈಕೋರ್ಟ್ ಆದೇಶದಂತೆ ವಿದ್ಯಾರ್ಥಿಗಳು ಆಯಾ ಕಾಲೇಜು ಆಡಳಿತ ಮಂಡಳಿಗಳು ನಿಗದಿಪಡಿಸಿರುವ ಸಮವಸ್ತ್ರ ಮಾತ್ರ ಧರಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಭಾರಿ ದಾಖಲೆ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಉತ್ತೀರ್ಣ ಆಗಿರುವುದರಿಂದ ಪ್ರವೇಶಾತಿಗೆ ಅನಾನುಕೂಲ ಆಗದಂತೆ ವ್ಯವಸ್ಥೆ ಮಾಡಿದೆ. ಸುಮಾರು ಮೂರು ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರ ಅಗತ್ಯವಿದ್ದು ಈ ಬಗ್ಗೆ ಇಲಾಖೆಯು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?