ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕದಲ್ಲಿ ದಕ್ಷಿಣ ಆಫ್ರಿಕಾದಿಂದ ಬಂದ 10 ಜನರು ನಾಪತ್ತೆ!

Twitter
Facebook
LinkedIn
WhatsApp
ಕರ್ನಾಟಕದಲ್ಲಿ ದಕ್ಷಿಣ ಆಫ್ರಿಕಾದಿಂದ ಬಂದ 10 ಜನರು ನಾಪತ್ತೆ!

ಬೆಂಗಳೂರು: ಕೋವಿಡ್ ಎರಡನೇ ಅಲೆಯಿಂದ ಚೇತರಿಸಿಕೊಳ್ಳುವ ಮೊದಲೇ ಒಮೈಕ್ರಾನ್ ವೇರಿಯಂಟ್ ದಾಳಿಯಿಟ್ಟಿದೆ. ಬೆಂಗಳೂರಿನಲ್ಲಿ ಇಬ್ಬರಿಗೆ ಒಮೈಕ್ರಾನ್‌ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಬೆನ್ನಲ್ಲೆ ದಕ್ಷಿಣ ಆಫ್ರಿಕಾದಿಂದ ಬಂದ 10 ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಇದು ಸರ್ಕಾರಕ್ಕೆ ತಲೆನೋವಿನ ವಿಷಯವಾಗಿ ಪರಿಣಮಿಸಿದೆ.
ನವೆಂಬರ್ 12 ರಿಂದ 22 ರ ನಡುವೆ ಬೆಂಗಳೂರಿಗೆ ಬಂದ 10 ಜನರು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರಿಗೆ ಕೊರನಾ ಪರೀಕ್ಷೆ ಮಾಡಲು ಆರೋಗ್ಯ ಇಲಾಖೆ ಮುಂದಾಗಿದ್ದರು ಅವರು ನಾಪತ್ತೆಯಾಗಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅವರು ಕೊಟ್ಟ ವಿಳಾಸಗಳು ತಪ್ಪಾಗಿವೆ. ಅಲ್ಲದೆ ಅವರ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಆರೋಗ್ಯ ಇಲಾಖೆಯು ಈ ಸಂಬಂಧ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿದ್ದು ಅವರ ಪತ್ತೆಗೆ ಮನವಿ ಮಾಡಿದೆ.
ಒಮೈಕ್ರಾನ್‌ ಆತಂಕದ ಹಿನ್ನೆಲೆಯಲ್ಲಿ ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG) 40 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಕೋವಿಡ್ -19 ಬೂಸ್ಟರ್ ಡೋಸ್ ಅನ್ನು ಒದಗಿಸಲು ಶಿಫಾರಸು ಮಾಡಿದೆ.
ಇನ್ನೂ ಲಸಿಕೆ ಪಡೆಯದ ಅಪಾಯದಲ್ಲಿರುವ ಎಲ್ಲಾ ಜನರಿಗೆ ವ್ಯಾಕ್ಸಿನೇಷನ್ ಮಾಡುವುದು ಮತ್ತು 40 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಬೂಸ್ಟರ್ ಡೋಸ್ ಅನ್ನು ಪರಿಗಣಿಸುವುದು, ಮೊದಲು ಹೆಚ್ಚಿನ ಅಪಾಯದಲ್ಲಿರುವವರನ್ನು ರಕ್ಷಿಸುವುದು ಒಮೈಕ್ರಾನ್‌ ಅನ್ನು ತಟಸ್ಥಗೊಳಿಸಲು ಸಾಕಾಗುತ್ತದೆ ಎಂದು INSACOG ತನ್ನ ವಾರದ ಬುಲೆಟಿನ್‌ನಲ್ಲಿ ಹೇಳಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು