
ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ನಿನ್ನೆ ದಿವಸ ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.
ಇವತ್ತಿನ ಸುದ್ದಿಯ ಪ್ರಕಾರ ಮಾಜಿ KAS ಅಧಿಕಾರಿ ಮತಾಯಿ (K Mathai ) ಈಗ ಆಮ್ ಆದ್ಮಿ ಪಕ್ಷ ಸೇರ್ಪಡೆ ಗೊಳ್ಳುವುದು ಖಚಿತವಾಗಿದೆ. ಮಂಡ್ಯದಲ್ಲಿ ಬಹುಕೋಟಿ ಹಗರಣವನ್ನು ಬಯಲಿಗೆಳೆದ ಈ ಮಾಜಿ ಕೆಎಎಸ್ ಅಧಿಕಾರಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ಸಂಚಲನವನ್ನು ಸೃಷ್ಟಿಮಾಡಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist