ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮೈಸೂರು: ಸಂವಿಧಾನ ಮತ್ತು ಕಾನೂನುಗಳನ್ನು ಪಕ್ಕಕ್ಕೆ ಸರಿಸಿ ಕರ್ನಾಟಕದಲ್ಲಿ ಒಂದು ವಿಚಿತ್ರ ಪ್ರಸಂಗ ನಡೆದಿದೆ. ಅದುವೇ ಅಧಿಕಾರಿಯೊಬ್ಬರು ಜನಪ್ರತಿನಿಧಿ ಮೇಲೆ ನೇರ ಆರೋಪ ಮಾಡಿದ್ದು.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಶಾಸಕ ಸಾರಾ ಮಹೇಶ್ ಮೇಲೆ ಆರೋಪ ಮಾಡಿದ್ದು, ಹೊರಗೆ ಜೈಲಿಗೆ ಹಾಕ ಬೇಕೆಂದು ಹೇಳಿದ್ದಾರೆ.
ಅಧಿಕಾರಿ ಒಬ್ಬರು ಜನಪ್ರತಿನಿಧಿಯನ್ನು ಜೈಲಿಗೆ ಹಾಕಬೇಕೆಂದು ಹೇಳುತ್ತಿರುವುದು ರಾಜ್ಯದ ಇತಿಹಾಸದಲ್ಲಿ ಪ್ರಥಮಬಾರಿ.
ರಾಜಕಾರಣಿಗಳಂತೆ ಅಧಿಕಾರಿಗಳು ಪರಸ್ಪರ ಮಾಧ್ಯಮದ ಮೂಲಕ ಹೇಳಿಕೆಯನ್ನು ನೀಡಿದರೆ ಮುಂದಿನ ದಿನಗಳಲ್ಲಿ ಯಾವ ಪರಿಸ್ಥಿತಿ ಬರಬಹುದು ಎಂಬುದು ಬಹುದೊಡ್ಡ ಪ್ರಶ್ನೆ.
ಅಧಿಕಾರಿಗಳಿಗೆ ಸಂವಿಧಾನ, ಕಾನೂನು ತನ್ನದೇ ಆದ ನೀತಿ ನಿಯಮಾವಳಿಗಳನ್ನು ರೂಪಿಸಿ ರುವಾಗ ಈ ರೀತಿ ವರ್ತಿಸುವುದು ಸರಿಯೇ ಎಂಬುದು ವಿಶ್ಲೇಷಕರು ಪ್ರಶ್ನಿಸಿದ್ದಾರೆ.
ಒಟ್ಟಿನಲ್ಲಿ ಸರಕಾರವು ಸಹ ಈ ತನಕ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದು ನಾಗರಿಕರ ಅನಿಸಿಕೆಯಾಗಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?