ಬುಧವಾರ, ಏಪ್ರಿಲ್ 24, 2024
EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕ ದಲ್ಲಿ ಒಂದು ವಿಚಿತ್ರ ಪ್ರಸಂಗ. ಅಧಿಕಾರಿಯಿಂದ ಜನಪ್ರತಿನಿಧಿಯ ಮೇಲೆ ನೇರ ಆರೋಪ!!

Twitter
Facebook
LinkedIn
WhatsApp
ಕರ್ನಾಟಕದಲ್ಲೂ ಒಂದು ವಿಚಿತ್ರ ಪ್ರಸಂಗ. ಅಧಿಕಾರಿಯಿಂದ ಜನಪ್ರತಿನಿಧಿಯ ಮೇಲೆ ನೇರ ಆರೋಪ!!

ಮೈಸೂರು: ಸಂವಿಧಾನ ಮತ್ತು ಕಾನೂನುಗಳನ್ನು ಪಕ್ಕಕ್ಕೆ ಸರಿಸಿ ಕರ್ನಾಟಕದಲ್ಲಿ ಒಂದು ವಿಚಿತ್ರ ಪ್ರಸಂಗ ನಡೆದಿದೆ. ಅದುವೇ ಅಧಿಕಾರಿಯೊಬ್ಬರು ಜನಪ್ರತಿನಿಧಿ ಮೇಲೆ ನೇರ ಆರೋಪ ಮಾಡಿದ್ದು.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಶಾಸಕ ಸಾರಾ ಮಹೇಶ್ ಮೇಲೆ ಆರೋಪ ಮಾಡಿದ್ದು, ಹೊರಗೆ ಜೈಲಿಗೆ ಹಾಕ ಬೇಕೆಂದು ಹೇಳಿದ್ದಾರೆ.

ಅಧಿಕಾರಿ ಒಬ್ಬರು ಜನಪ್ರತಿನಿಧಿಯನ್ನು ಜೈಲಿಗೆ ಹಾಕಬೇಕೆಂದು ಹೇಳುತ್ತಿರುವುದು ರಾಜ್ಯದ ಇತಿಹಾಸದಲ್ಲಿ ಪ್ರಥಮಬಾರಿ.
ರಾಜಕಾರಣಿಗಳಂತೆ ಅಧಿಕಾರಿಗಳು ಪರಸ್ಪರ ಮಾಧ್ಯಮದ ಮೂಲಕ ಹೇಳಿಕೆಯನ್ನು ನೀಡಿದರೆ ಮುಂದಿನ ದಿನಗಳಲ್ಲಿ ಯಾವ ಪರಿಸ್ಥಿತಿ ಬರಬಹುದು ಎಂಬುದು ಬಹುದೊಡ್ಡ ಪ್ರಶ್ನೆ.

ಅಧಿಕಾರಿಗಳಿಗೆ ಸಂವಿಧಾನ, ಕಾನೂನು ತನ್ನದೇ ಆದ ನೀತಿ ನಿಯಮಾವಳಿಗಳನ್ನು ರೂಪಿಸಿ ರುವಾಗ ಈ ರೀತಿ ವರ್ತಿಸುವುದು ಸರಿಯೇ ಎಂಬುದು ವಿಶ್ಲೇಷಕರು ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಸರಕಾರವು ಸಹ ಈ ತನಕ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದು ನಾಗರಿಕರ ಅನಿಸಿಕೆಯಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು