ಗುರುವಾರ, ಏಪ್ರಿಲ್ 18, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕದ ಯೋಗ ಹಬ್ ಆಗಿ ಬೆಳೆಯುತ್ತಿದೆ ಮೈಸೂರು!

Twitter
Facebook
LinkedIn
WhatsApp
ಕರ್ನಾಟಕದ ಯೋಗ ಹಬ್ ಆಗಿ ಬೆಳೆಯುತ್ತಿದೆ ಮೈಸೂರು!

ಮೈಸೂರು ಕರ್ನಾಟಕದ ಯೋಗ ಹಬ್ ಆಗಿ ಬೆಳೆಯುತ್ತಿದೆ. ಬಹುತೇಕ ಯೋಗ ಕೇಂದ್ರಗಳು ಮೈಸೂರಿನಲ್ಲಿ ಕೆಲಸ ಮಾಡುತ್ತಿದೆ. ಅಷ್ಟಾಂಗ ಯೋಗಕ್ಕೆ ಮೈಸೂರು ಖ್ಯಾತಿಗಳಿಸಿದೆ. ದೇಶವಿದೇಶಗಳಿಂದ ಯೋಗಪಟುಗಳು ಮೈಸೂರಿಗೆ ಆಗಮಿಸುತ್ತಿದ್ದಾರೆ. ಆತ್ಮವಿಕಾಸ ಸೆಂಟರ್ ಅಫ್ ಯೋಗಿಕ್ ಸೈನ್ಸ್, ಆಯುರ್ವೇದ ಈಕೋ ಆಶ್ರಮ, ನಿರ್ವಾಣ ಯೋಗಶಾಲ, ಓಂ ಆಯುರ್ವೇದ ಅಂಡ್ ಯೋಗ ಸೆಂಟರ್ ಮೈಸೂರು, ಅಷ್ಟಾಂಗ ಯೋಗ, ರಮೇಶ್ ಶೆಟ್ಟಿ ಮೈಸೂರು ಅಷ್ಟಾಂಗ ಯೋಗ, ಅಭ್ಯಾಸ ಯೋಗ ಶಾಲಾ, ಆನಂದ ಯೋಗ ಇಂಡಿಯಾ, ಯೋಗ ದರ್ಶನ೦ ಈ ಈ ರೀತಿಯಾಗಿ ನೂರಾರು ಯೋಗ ಶಾಲೆಗಳು ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿವೆ.

ಅತಿ ಹೆಚ್ಚು ವಿದೇಶಗಳ ಯೋಗಪಟುಗಳು ಮೈಸೂರಿಗೆ ಆಗಮಿಸುತ್ತಿದ್ದಾರೆ. ಇಲ್ಲಿನ ಯೋಗಕ್ಕೆ ವಿದೇಶಗಳಲ್ಲಿ ಅತಿ ಹೆಚ್ಚಾದ ಬೇಡಿಕೆಯಿದೆ. ಈ ಕಾರಣದಿಂದ ಮೈಸೂರು ಕರ್ನಾಟಕದ ಯೋಗ ಹಬ್ ಆಗಿ ನಿರ್ಮಾಣವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ.

ಮೈಸೂರಿನ ಯೋಗ ಕೇಂದ್ರಗಳಲ್ಲಿ ಸಂಶೋಧನೆಗೆ ಹೆಚ್ಚು ಹೊತ್ತು ನೀಡಲಾಗುತ್ತಿರುವ ಕಾರಣ ಹಾಗೂ ವೃತ್ತಿಪರ ಯೋಗಪಟುಗಳು ತರಬೇತಿಯನ್ನು ನೀಡುತ್ತಿರುವ ಕಾರಣ ಅತಿ ಹೆಚ್ಚಿನ ವಿದ್ಯಾರ್ಥಿಗಳು ಮೈಸೂರಿಗೆ ಆಗಮಿಸುತ್ತಿದ್ದಾರೆ.

ಸರಕಾರ ಮೈಸೂರಿನ ಯೋಗಕ್ಕೆ ಪೂರಕ ಸೌಲಭ್ಯಗಳನ್ನು ಒದಗಿಸಿದರೆ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಮೈಸೂರಿನಲ್ಲಿ ಯೋಗ ಕಲಿಯಲು ಆಗಮಿಸಬಹುದು ಎನ್ನುತ್ತಾರೆ ಬರುವ ಯೋಗ ಅಧ್ಯಾಪಕರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು