ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕ ಪ್ರವೇಶಿಸಿದ 'ಭಾರತ್ ಜೋಡೋ' ಯಾತ್ರೆ.ಯಾತ್ರೆ ಇನ್ನು ಕೆಲವೇ ಹೊತ್ತಿನಲ್ಲಿ ಕರ್ನಾಟಕದಲ್ಲಿ ಆರಂಭವಾಗಲಿದೆ.

Twitter
Facebook
LinkedIn
WhatsApp
ಕರ್ನಾಟಕ ಪ್ರವೇಶಿಸಿದ ‘ಭಾರತ್ ಜೋಡೋ’ ಯಾತ್ರೆ.ಯಾತ್ರೆ ಇನ್ನು ಕೆಲವೇ ಹೊತ್ತಿನಲ್ಲಿ ಕರ್ನಾಟಕದಲ್ಲಿ ಆರಂಭವಾಗಲಿದೆ.

ಬಂಡೀಪುರದಲ್ಲಿ ಕೈ ನಾಯಕರಿಂದ ರಾಹುಲ್ ಗಾಂಧಿಗೆ ಸ್ವಾಗತ

ಗುಂಡ್ಲುಪೇಟೆ: ಭಾರತ್ ಜೋಡೋ ಯಾತ್ರೆ ಇನ್ನು ಕೆಲವೇ ಹೊತ್ತಿನಲ್ಲಿ ಕರ್ನಾಟಕದಲ್ಲಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ರಾಜ್ಯ ಪ್ರವೇಶಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು.

ಈ ವೇಳೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಡಾ. ಎಚ್.ಸಿ. ಮಹಾದೇವಪ್ಪ, ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಹಾಜರಿದ್ದರು.

.ರಾಹುಲ್ ಗಾಂಧಿ ನೇತೃತ್ವದ ಪಾದಯಾತ್ರೆ ನಡೆಯಲಿದ್ದು, 22 ದಿನ ಸಂಚರಿಸಲಿದೆ ಭಾರತ್ ಜೋಡೋ ಐಕ್ಯತಾ ಯಾತ್ರೆ, ಇಂದು ಗುಂಡ್ಲುಪೇಟೆಯಿಂದ ಪ್ರವೇಶ ಮಾಡಿ, ಏಳು ಜಿಲ್ಲೆಯಲ್ಲಿ ಯಾತ್ರೆ ಸಂಚಾರ ಮಾಡಲಿದೆ. ಅವು ಚಾಮರಾಜನಗರ, ಮೈಸೂರು, ‌ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳು. – ಒಟ್ಟು 511 ಕಿ.ಮೀ ರಾಹುಲ್ ಗಾಂಧಿ ಹಾಗೂ ಕೈ ನಾಯಕರು ಹೆಜ್ಜೆ ಹಾಕಲಿದ್ದು, ಇಂದು ಸ್ವಾಗತ ಸಮಾವೇಶದ ವೇದಿಕೆ ಮೇಲೆ 200ಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಮೂರು ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ