ಶುಕ್ರವಾರ, ಏಪ್ರಿಲ್ 19, 2024
ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!-ಆರ್ಸಿಬಿ ತಂಡದ ಫಿನಿಷಿಂಗ್ ಬ್ಯಾಟರ್ ದಿನೇಶ್ ಕಾರ್ತಿಕ್ ಟಿ-20 ವಿಶ್ವ ಕಪ್ ಗೆ ಆಯ್ಕೆಯಾಗ್ತರಾ?-ಅಪಘಾತದಲ್ಲಿ ಕಣ್ಣಿನೊಳಗೆ ಹೋದ ಬೈಕ್ ನ ಬ್ರೇಕರ್ ಹ್ಯಾಂಡಲ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕ ರಾಜ್ಯವು 149 ತಾಲೂಕು ಹಾಗೂ 19 ಜಿಲ್ಲಾಸ್ಪತ್ರೆಗಳ ಪುನರ್ನಿರ್ಮಾಣಕ್ಕೆ 1500 ಕೋಟಿ ವಿನಿಯೋಗಿಸಿದೆ: ಡಾ. ಅಶ್ವಥ್ ನಾರಾಯಣ

Twitter
Facebook
LinkedIn
WhatsApp
ಕರ್ನಾಟಕ ರಾಜ್ಯವು 149 ತಾಲೂಕು ಹಾಗೂ 19 ಜಿಲ್ಲಾಸ್ಪತ್ರೆಗಳ ಪುನರ್ನಿರ್ಮಾಣಕ್ಕೆ 1500 ಕೋಟಿ ವಿನಿಯೋಗಿಸಿದೆ: ಡಾ. ಅಶ್ವಥ್ ನಾರಾಯಣ

ಬೆಂಗಳೂರು: ಕರ್ನಾಟಕ ರಾಜ್ಯವು 149 ತಾಲೂಕಾಸ್ಪತ್ರೆ ಹಾಗೂ 19 ಜಿಲ್ಲಾಸ್ಪತ್ರೆಗಳ ಪುನರ್ನಿರ್ಮಾಣಕ್ಕೆ ಸುಮಾರು 1500 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಉಪಮುಖ್ಯಮಂತ್ರಿ ಡಾಕ್ಟರ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಹಣದಲ್ಲಿ ಸುಮಾರು 800 ಕೋಟಿ ರೂಪಾಯಿಗಳನ್ನು ಮೂಲಭೂತ ಸೌಕರ್ಯಕ್ಕಾಗಿ ಉಪಯೋಗಿಸಲಾಗಿದೆ. 700 ಕೋಟಿ ರೂಪಾಯಿಗಳನ್ನು ಸಂಬಳ ಹಾಗೂ ಇತರ ಖರ್ಚುಗಳಿಗಾಗಿ ಉಪಯೋಗಿಸಲಾಗಿದೆ ಎಂದು ಅಶ್ವಥ್ ನಾರಾಯಣ ಹೇಳಿದ್ದಾರೆ.

ಸುಮಾರು 4000 ವೈದ್ಯರನ್ನು ನೇಮಕ ಮಾಡಲಾಗಿದೆ. ಪ್ರತಿ ಆಸ್ಪತ್ರೆಗಳಿಗೆ ಎರಡರಿಂದ ಮೂರು ನರ್ಸುಗಳನ್ನು ನೇಮಕ ಮಾಡಲಾಗಿದೆ. ಜಿಲ್ಲಾಸ್ಪತ್ರೆಗಳಲ್ಲಿ ನೂರು ಬೆಡ್ ಹೊಂದಿರುವ ಆಕ್ಸಿಜನ್ ಇರುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಅವರು ನುಡಿದಿದ್ದಾರೆ.

ರಾಷ್ಟ್ರೀಯ ಸ್ಕಿಲ್ ಕಮಿಷನ್ ಪ್ರಕಾರ ಸುಮಾರು 5 ಸಾವಿರ ಮಂದಿಗೆ ಇದರ ನಿರ್ವಹಣೆಯ ತರಬೇತಿಯನ್ನು ನೀಡಲಾಗಿದೆ ಎಂದು ಅವರು ನುಡಿದಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರಿಗೆ ವಿಷಯ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಆರೋಗ್ಯ ಮಂತ್ರಿ ಸುಧಾಕರ್ ಅವರು ಕೂಡ ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು