ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕ ಲೋಕಸಭಾ ಚುನಾವಣೆ: ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು; ಇಲ್ಲಿದೆ ಕಂಪ್ಲೀಟ್ ವಿವರ

Twitter
Facebook
LinkedIn
WhatsApp
ಕರ್ನಾಟಕ ಲೋಕಸಭಾ ಚುನಾವಣೆ: ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು; ಇಲ್ಲಿದೆ ಕಂಪ್ಲೀಟ್ ವಿವರ

ಕರ್ನಾಟಕ ಲೋಕಸಭಾ ಚುನಾವಣೆ 2024: ಈ ಬಾರಿ ಪೈಪೋಟಿಯಲ್ಲಿದ್ದ ರಾಜ್ಯದ ಎಲ್ಲಾ ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿ 17 ಕ್ಷೇತ್ರ ,ಕಾಂಗ್ರೆಸ್ 9 ಕ್ಷೇತ್ರ, ಜೆಡಿಎಸ್ 2 ಕ್ಷೇತ್ರ. ಹೀಗೆ 28 ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಜಿದ್ದಾಜಿದ್ದಿನ ಹೋರಾಟಕ್ಕೆ ಇಂದು ಗೆಲುವು ಮತ್ತು ಸೋಲಿನ ಫಲಿತಾಂಶ ಸಿಕ್ಕಿದೆ.

ಬಿಜೆಪಿ

1. ಬಾಗಲಕೋಟೆ – ಪಿಸಿ ಗದ್ದಿಗೌಡರ್
2. ಬೆಂಗಳೂರು ಕೇಂದ್ರ- ಪಿ ಸಿ ಮೋಹನ್
3. ಬೆಂಗಳೂರು ಉತ್ತರ – ಶೋಭ ಕರಂದ್ಲಾಜೆ
4. ಬೆಂಗಳೂರು ಗ್ರಾಮೀಣ – ಡಾ. ಸಿ ಎನ್ ಮಂಜುನಾಥ್
5. ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ
6. ಬೆಳಗಾವಿ – ಜಗದೀಶ್ ಶೆಟ್ಟರ್
7. ಬಿಜಾಪುರ – ರಮೇಶ್ ಜಿಗಜಿಣಗಿ
8. ಚಿಕ್ಕಬಳ್ಳಾಪುರ – ಡಾ. ಕೆ ಸುಧಾಕರ್
9. ಚಿತ್ರದುರ್ಗ – ಗೋವಿಂದ ಕಾರಜೋಳ
10. ದಕ್ಷಿಣ ಕನ್ನಡ – ಬ್ರಿಜೇಶ್ ಚೌಟ
11. ಧಾರವಾಡ – ಪ್ರಹ್ಲಾದ್ ಜೋಶಿ
12. ಹಾವೇರಿ – ಬಸವರಾಜ ಬೊಮ್ಮಾಯಿ
13. ಮೈಸೂರು – ಯದುವೀರ್ ಒಡೆಯರ್
14. ಶಿವಮೊಗ್ಗ – ಬಿವೈ ರಾಘವೇಂದ್ರ
15. ತುಮಕೂರು – ವಿ ಸೋಮಣ್ಣ
16. ಉಡುಪಿ – ಕೋಟ ಶ್ರೀನಿವಾಸ ಪೂಜಾರಿ
17. ಉತ್ತರ ಕನ್ನಡ – ವಿಶ್ವೇಶ್ವರ ಹೆಗಡೆ ಕಾಗೇರಿ

ಕಾಂಗ್ರೆಸ್

1. ಬಳ್ಳಾರಿ – ಇ ತುಕಾರಾಂ
2. ಬೀದರ್ – ಸಾಗರ್ ಕಂಡ್ರೆ
3. ಚಾಮರಾಜನಗರ- ಸುನಿಲ್ ಬೋಸ್
4. ಚಿಕ್ಕೋಡಿ – ಪ್ರಿಯಾಂಕ ಜಾರಕಿಹೊಳಿ
5. ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್
6. ಗುಲ್ಬರ್ಗ – ರಾಧಾಕೃಷ್ಣ ದೊಡ್ಡಮನಿ
7. ಹಾಸನ – ಶ್ರೇಯಸ್ ಪಟೇಲ್
8. ಕೊಪ್ಪಳ – ಕೆ ರಾಜಶೇಖರ್ ಹಿಟ್ನಾಳ್
9. ರಾಯಚೂರು – ಜಿ ಕುಮಾರ್ ನಾಯಕ್

ಜೆಡಿಎಸ್


1. ಮಂಡ್ಯ – ಹೆಚ್ ಡಿ ಕುಮಾರಸ್ವಾಮಿ
2. ಕೋಲಾರ – ಎಮ್ ಮಲ್ಲೇಶ್ ಬಾಬು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist