ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕ ವಿಧಾನ ಪರಿಷತ್​ಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟ, ಡಿಸೆಂಬರ್​​ನಲ್ಲಿ 25 ಸ್ಥಾನಗಳಿಗೆ ಮತದಾನ

Twitter
Facebook
LinkedIn
WhatsApp
ಕರ್ನಾಟಕ ವಿಧಾನ ಪರಿಷತ್​ಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟ, ಡಿಸೆಂಬರ್​​ನಲ್ಲಿ 25 ಸ್ಥಾನಗಳಿಗೆ ಮತದಾನ

ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಿಗದಿಯಾಗಿದ್ದು, ಚುನಾವಣಾ ದಿನಾಂಕ ಪ್ರಕಟಿಸಲಾಗಿದೆ. ಮುಂದಿನ ತಿಂಗಳು ಡಿಸೆಂಬರ್ 10ರಂದು ರಾಜ್ಯ ಮೇಲ್ಮನೆಯ (Karnataka Legislative Council) 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ದಿನಾಂಕ ಪ್ರಕಟಿಸಿ, ಚುನಾವಣಾ ಆಯೋಗ (Election Commission) ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಿದೆ. ನವೆಂಬರ್ 16ರಂದು ಮೇಲ್ಮನೆ ಚುನಾವಣೆಗೆ (Biennial elections) ಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ 23ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ. ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನವೆಂಬರ್ 26 ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಡಿಸೆಂಬರ್ 10 ಶುಕ್ರವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ರಂದು (ಮಂಗಳವಾರ) 25 ಸ್ಥಾನಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಡಿಸೆಂಬರ್ 10ರಂದು ರಾಜ್ಯ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು, ಕೊಡಗು, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಮೈಸೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರಗಳಿಂದ ಎಲೆಕ್ಷನ್ ನಡೆಯಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು