ಕಲಬುರಗಿ: ತನ್ನ ಹಿರಿ ಸಹೋದರನನ್ನೇ ಕೊಲೆ ಮಾಡಿದ ಸಹೋದರನೋರ್ವನನ್ನು ಬಂಧಿಸಲಾಗಿದೆ. ಕೊಲೆ ಮಾಡಿ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದ ಸುಶಿಲ್ನನ್ನು ಬಂಧಿಸಲಾಗಿದೆ. ಇದೇ ಮಾರ್ಚ್ 16 ರಂದು ಕಲಬುರಗಿ ತಾಲೂಕಿನ ತಾಜಸುಲ್ತಾನಪುರದಲ್ಲಿ ಮನೋಹರ್ (35) ಕೊಲೆಯಾಗಿದ್ದ. ಗ್ರಾಮದ ಹೊರವಲಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಈ ಬಗ್ಗೆ ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಕೊಲೆ ಆರೋಪದ ಮೇಲೆ ಸುಶಿಲ್ ಮತ್ತು ಕೃಷ್ಣಾ ಎನ್ನುವ ಇಬ್ಬರ ಬಂಧನವಾಗಿದೆ. ಸುಶಿಲ್ ಕೊಲೆಯಾದ ಮನೋಹರನ ಸಹೋದರ. ಆಸ್ತಿ ವೈಷಮ್ಯದ ಹಿನ್ನೆಲೆಯಲ್ಲಿ ಸಹೋದರನನ್ನೇ ಕೊಲೆ ಮಾಡಿರೋ ಸುಶಿಲ್, ಬಳಿಕ ಹೈಡ್ರಾಮಾ ಮಾಡಿದ್ದ. ಶವದ ಬಳಿ ಬಂದು ಕಣ್ಣೀರು ಹಾಕಿದ್ದ ಸುಶಿಲ್ನನ್ನು ಈಗ ಪೊಲೀಸರು ಬಂಧಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist