ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಳ್ಳನೆಂದು ತಿಳಿದು ಸೆಕ್ಯೂರಿಟಿ ಗಾರ್ಡ್ ನಿಂದ ಬ್ಯಾಂಕ್ ನೌಕರನ ಕೊಲೆ!

Twitter
Facebook
LinkedIn
WhatsApp
ಕಳ್ಳನೆಂದು ತಿಳಿದು ಸೆಕ್ಯೂರಿಟಿ ಗಾರ್ಡ್ ನಿಂದ ಬ್ಯಾಂಕ್ ನೌಕರನ ಕೊಲೆ!

ಬೆಂಗಳೂರು: ಮಧ್ಯರಾತ್ರಿ ಕಾಂಪೌಂಡ್ ಹಾರಿದ ಬ್ಯಾಂಕ್  ನೌಕರನ್ನು ಸೆಕ್ಯೂರಿಟಿ ಗಾರ್ಡ್ ಕಳ್ಳ ಎಂದುಕೊಂಡು ರಾಡ್‍ನಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ. ಸೆಕ್ಯೂರಿಟಿ ಗಾರ್ಡ್ ಹೊಡೆದ ಹೊಡೆತಕ್ಕೆ ಬ್ಯಾಂಕ್ ಉದ್ಯೋಗಿ ಸಾವನ್ನಪ್ಪಿದ್ದಾನೆ. 

ಜೂನ್ 5ರಂದು ಮಾರತ್ತಹಳ್ಳಿ ಸಮೀಪದ ವನ್ಶಿ ಸಿಟಡೆಲ್ ಅಪಾರ್ಟ್‍ಮೆಂಟ್ ಅಲ್ಲೇ ವಾಸ ಮಾಡುತ್ತಿದ್ದ ಅಭಿಷೇಕ್ ಎಂಬ ಬ್ಯಾಂಕ್ ನೌಕರ ಅಪಾರ್ಟ್‍ಮೆಂಟ್‍ನ ಕಾಂಪೌಂಡ್ ಹಾರಿದ್ದಾನೆ. ಅದಕ್ಕೆ ಗಾಬರಿಕೊಂಡು ಸೆಕ್ಯೂರಿಟಿ ಗಾರ್ಡ್ ಶ್ಯಾಮನಾತ್ ನೀನು ಯಾರೆಂದು ಪ್ರಶ್ನಿದ್ದಾನೆ. ಅದಕ್ಕೆ ಅಭಿಷೇಕ್ ಏನೂ ಉತ್ತರ ಕೊಟ್ಟಿಲ್ಲ. ಎಷ್ಟೇ ಕೇಳಿದ್ರೂ ಕಳ್ಳರ ರೀತಿಯಲ್ಲೇ ಮುಂದೆ ಮುಂದೆ ಹೋಗಿದ್ದಾನೆ. ಆಗ ಸೆಕ್ಯೂರಿಟಿ ಗಾರ್ಡ್ ಈತ ಕಳ್ಳ ಇರಬಹುದು. ಇನ್ನೇನಾದರೀ ಕಳ್ಳತನ ಮಾಡಿ ಬಿಟ್ರೆ ನನ್ನ ಕೆಲಸ ಹೋಗುತ್ತದೆ ಎಂದು, ಅಪಾರ್ಟ್‍ಮೆಂಟ್ ಜಿಮ್‍ನಲ್ಲಿದ್ದ ರಾಡ್ ತೆಗೆದುಕೊಂಡು ಅಭಿಷೇಕ್ ತಲೆಗೆ ಬಲವಾಗಿ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ಅಭಿಷೇಕ್ ಮೃತಪಟ್ಟಿದ್ದಾನೆ. ಅಭಿಷೇಕ್ ನಿಜ ಹೇಳದ ಕಾರಣ ಸೆಕ್ಯೂರಿಟಿ ಗಾರ್ಡ್ ಕೊಲೆಗಾರನಾಗಿ ಜೈಲಿನಲ್ಲಿದ್ದಾನೆ.

ಹೀಗೆ ಸುಮ್ಮನೆ ಕೊಲೆಯಾದ ಬ್ಯಾಂಕ್ ನೌಕರನ ಹೆಸರು ಅಭಿಷೇಕ್ ಅಂತ. ಛತ್ತೀಸ್‍ಗಢ ಮೂಲದವನು. ತರಬೇತಿ ಸಲುವಾಗಿ ಬೆಂಗಳೂರಿಗೆ ಬಂದು ಅಪಾರ್ಟ್‍ಮೆಂಟ್‍ವೊಂದರಲ್ಲಿ ವಾಸವಾಗಿದ್ದ. ಕೊಲೆಯಾದ ದಿನ ಮಧ್ಯರಾತ್ರಿ ತನಕ ಪಾರ್ಟಿ ಮಾಡಿ ಅಪಾರ್ಟ್‍ಮೆಂಟ್‍ಗೆ ಬಂದಿದ್ದ. ಹಾಗೆ ಬಂದವನು ಮೇನ್ ಗೇಟ್‍ನಿಂದ ಒಳಗೆ ಹೋಗದೇ ಅಪಾರ್ಟ್‍ಮೆಂಟ್‍ನ ಕಾಂಪೌಂಡ್ ಹಾರಿದ್ದಾನೆ. ಆಗ ಸೆಕ್ಯೂರಿಟಿ ಎಷ್ಟೇ ಕೇಳಿದ್ರೂ ತಾನು ಯಾರೆಂದು ಹೇಳದೇ ರಾಡ್‍ನಿಂದ ಹೊಡೆತ ತಿಂದು ಸಾವನ್ನಪ್ಪಿದ್ದಾನೆ. ಪಾರ್ಟಿ ಮಾಡಿದ್ದ ಗೊತ್ತಾದ್ರೆ, ಅಪಾರ್ಟ್‍ಮೆಂಟ್‍ನಲ್ಲ ಮರ್ಯಾದೆ ಹೋಗುತ್ತದೆ ಎಂದು ಅಭಿಷೇಕ್ ನಿಜ ಹೇಳಿಲ್ಲ ಎಂದು ತಿಳಿದು ಬಂದಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist