ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್‍ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್ ಪಟೇಲ್ ಶೀಘ್ರವೇ ಬಿಜೆಪಿಗೆ ಸೇರ್ಪಡೆ

Twitter
Facebook
LinkedIn
WhatsApp
ಕಾಂಗ್ರೆಸ್‍ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್ ಪಟೇಲ್ ಶೀಘ್ರವೇ ಬಿಜೆಪಿಗೆ ಸೇರ್ಪಡೆ
 

ಗಾಂಧೀನಗರ: ಗುಜರಾತ್ ಕಾಂಗ್ರೆಸ್‍ನ ಮಾಜಿ ಕಾರ್ಯಾಧ್ಯಕ್ಷ ಮತ್ತು ಪಾಟಿದಾರ್ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಜೂನ್ 2ರಂದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಲಿದ್ದಾರೆ. ಪಶ್ಚಿಮ ರಾಜ್ಯದಲ್ಲಿ ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ತೊರೆದ ಕೆಲವೇ ದಿನಗಳಲ್ಲಿ ಬಿಜೆಪಿ ಸೇರುತ್ತಿರುವ ಹಾರ್ದಿಕ್ ಪಟೇಲ್ ಅವರ ನಿರ್ಧಾರವು ಗುಜರಾತ್ ವಿಧಾನಸಭೆ ಚುನಾವಣೆಗೂ ಮುಂಚಿತವಾಗಿಯೇ ಮಹತ್ವ ಪಡೆದುಕೊಂಡಿದೆ.

ಕೆಲವು ದಿನಗಳಿಂದ ಹಾರ್ದಿಕ್ ಪಟೇಲ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಳ್ಳುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿತ್ತು. ಆದರೆ ಈ ಊಹಾಪೋಹಗಳನ್ನು ನಿರಾಕರಿಸಿ, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಬಗ್ಗೆ ಆಮ್ ಆದ್ಮಿ ಪಕ್ಷದ ವಿರುದ್ಧ ಕಿಡಿಕಾರಿದ್ದರು. ನಾನು ಬಿಜೆಪಿ ಸೇರುವುದಿಲ್ಲ. ಒಂದು ವೇಳೆ ಸೇರಿದರೆ ನಿಮಗೆ ತಿಳಿಸುತ್ತೇನೆ ಎಂದು ಭಾನುವಾರ ಹೇಳಿದ್ದರು.

 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ