ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಹೊಸದಿಲ್ಲಿ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಾಂಗ್ರೆಸ್(Congress) ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂಬ ವರದಿಗಳ ನಡುವೆ “ಕಾಂಗ್ರೆಸ್ನಲ್ಲಿ ಯಾವುದೇ ವ್ಯಕ್ತಿ ಎರಡು ಹುದ್ದೆಗಳನ್ನು ಹೊಂದಲು ಸಾಧ್ಯವಿಲ್ಲ” ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ (Sachin Pilot) ತಿಳಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ಮುಂಚೂಣಿಯಲ್ಲಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ನಿನ್ನೆ ರಾತ್ರಿ ತಮ್ಮ ಶಾಸಕರನ್ನು ಭೇಟಿಯಾಗಿ ತಾನು ರಾಷ್ಟ್ರೀಯ ರಾಜಕಾರಣಕ್ಕೆ ಹೋದರೂ ನಿಮ್ಮಿಂದ “ದೂರವಿರಲಾರೆ” ಎಂದು ಹೇಳಿದ್ದರು ಎಂದು ಮೂಲಗಳು ತಿಳಿಸಿವೆ.
71ರ ಹರೆಯದ ಅಶೋಕ್ ಗೆಹ್ಲೋಟ್ ಅವರು ರಾಜಸ್ಥಾನದ ಶಾಸಕರಿಗೆ ತಾವು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾಗಿ ತಿಳಿದು ಬಂದಿದೆ. ಆದರೆ ನಾನು ನಿಮ್ಮಿಂದ ದೂರವಿರುವುದಿಲ್ಲ” ಎಂದು ಹೇಳಿದ್ದಾರೆಂದು ಗೊತ್ತಾಗಿದೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?