ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್ಸಿಗೆ ಕೈ ಕೊಡಲಿರುವ ಕರಾವಳಿ -ಮಲೆನಾಡು. ಅತಂತ್ರ ವಿಧಾನಸಭೆಯ ವರದಿ! ಜೆಡಿಎಸ್ ನೊಂದಿಗೆ ಸಂಘರ್ಷ ಮಾಡದಂತೆ ಸೂಚಿಸಿದ ಹೈಕಮಾಂಡ್!!

Twitter
Facebook
LinkedIn
WhatsApp
ಕಾಂಗ್ರೆಸ್ಸಿಗೆ ಕೈ ಕೊಡಲಿರುವ ಕರಾವಳಿ -ಮಲೆನಾಡು. ಅತಂತ್ರ ವಿಧಾನಸಭೆಯ ವರದಿ! ಜೆಡಿಎಸ್ ನೊಂದಿಗೆ ಸಂಘರ್ಷ ಮಾಡದಂತೆ ಸೂಚಿಸಿದ ಹೈಕಮಾಂಡ್!!

ಬೆಂಗಳೂರು: 2023 ಕ್ಕೆ ನಡೆಯಲಿರುವ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ವಿಧಾನಸಭಾ ಆಗುವ ಲಕ್ಷಣಗಳು ಗೋಚರಿಸಿವೆ ಎಂದು ಕಾಂಗ್ರೆಸ್ ಆಂತರಿಕ ಮೂಲದಿಂದ ಸಲ್ಲಿಕೆಯಾದ ವರದಿ ತಿಳಿಸಿದೆ.
ಕರಾವಳಿ ಹಾಗೂ ಮಲೆನಾಡು ಮತ್ತೊಮ್ಮೆ ಬಿಜೆಪಿಗೆ ವರವಾಗಲಿದ್ದು, ಅದು ಕಾಂಗ್ರೆಸ್ಸಿಗೆ ಕೈ ಕೊಡಲಿದೆ ಎಂದು ಆಂತರಿಕ ವರದಿ ಹೈಕಮಾಂಡಿಗೆ ವರದಿ ಮಾಡಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸಿನ ಚುನಾವಣಾ ತಜ್ಞರು ಸಲ್ಲಿಸಿರುವ ವರದಿಯ ನಂತರ ಎಚ್ಚೆತ್ತುಕೊಂಡಿರುವ ಹೈಕಮಾಂಡ್, ಜೆಡಿಎಸ್ ನೊಂದಿಗೆ ಸಂಘರ್ಷಕ್ಕೆ ಇಳಿಯದಂತೆ ಕಾಂಗ್ರೆಸ್ ರಾಜ್ಯ ಘಟಕಕ್ಕೆ ಸೂಚಿಸಿದೆ ಎನ್ನಲಾಗುತ್ತಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚ್ಯವಾಗಿ ಕಾಂಗ್ರೆಸ್ ರಾಜ್ಯ ಘಟಕಕ್ಕೆ ಈ ಸಂದೇಶ ರವಾನಿಸಿದ್ದಾರೆ ಎನ್ನಲಾಗುತ್ತಿದೆ. ಜೆಡಿಎಸ್ ಹಳೆ ಮೈಸೂರು ಭಾಗದಲ್ಲಿ ಏನೇ ಕಷ್ಟವಾದರೂ 25 ರಿಂದ 30 ಸೀಟುಗಳನ್ನು ಪಡೆಯುವುದು ಪಕ್ಕ ಎಂದು ಸುನಿಲ್ ಕನಗೋಲು ತಂಡ ಅಭಿಪ್ರಾಯ ಪಟ್ಟಿದೆ ಎಂದು ವರದಿಯಾಗಿದೆ.

ಒಕ್ಕಲಿಗ ಮತಗಳು ಇನ್ನೂ ಜೆಡಿಎಸ್ಸಿನ ಬಳಿ ಇರುವ ಕಾರಣದಿಂದ ಜೆಡಿಎಸ್ ಅಸ್ತಿತ್ವ ಉಳಿಸಿಕೊಂಡಿದೆ. ಈ ಕಾರಣದಿಂದ ಅತಂತ್ರ ವಿಧಾನಸಭೆಯಾದರೆ ಜೆಡಿಎಸ್ ಬಿಜೆಪಿಯೊಂದಿಗೆ ಹೋಗಬಹುದು ಎಂಬ ಗುಮಾನಿ ಕಾಂಗ್ರೆಸ್ ಪಾಳಯದಲ್ಲಿ ಉಂಟಾಗಿರುವ ಕಾರಣ ಹೈಕಮಾಂಡ್ ಈ ತೀರ್ಮಾನಕ್ಕೆ ಬಂದಿದೆ ಎನ್ನಲಾಗುತ್ತಿದೆ.

ಕರಾವಳಿಯ ಹಾಗೂ ಮಲೆನಾಡಿನಲ್ಲಿ ಪಕ್ಷ ಸಂಘಟನೆ ನಿಷ್ಕ್ರಿಯವಾಗಿದ್ದು, ನಾಯಕರುಗಳು ಬಣ ರಾಜಕೀಯದಲ್ಲಿ ತೊಡಗಿಕೊಂಡಿರುವುದರಿಂದ ಮತ್ತೊಮ್ಮೆ ಕರಾವಳಿ ಹಾಗೂ ಮಲೆನಾಡು ಬಿಜೆಪಿ ಪಾಲಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತದೆ ಎಂದು ಕಾಂಗ್ರೆಸ್ ನ ಆಂತರಿಕ ವರದಿ ಹೈಕಮಾಂಡನ್ನು ಎಚ್ಚರಿಸಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಚುನಾವಣಾ ತಜ್ಞರ ಕೊರತೆ ಕಾಂಗ್ರೆಸಿಗೆ ದೊಡ್ಡ ತಲೆಬಿಸಿಯನ್ನೇ ತಂದುಕೊಟ್ಟಿದೆ. ಯಾವ ಕಾಂಗ್ರೆಸ್ನ ತಂತ್ರಗಳು ಇಲ್ಲಿ ಕೆಲಸ ಮಾಡದಿರುವುದು ಹಾಗೂ ಸರಿಯಾದ ಗ್ರೌಂಡ್ ರಿಪೋರ್ಟ್ ಗಳು ಕಾಂಗ್ರೆಸ್ಸಿಗೆ ಲಭ್ಯವಾಗದೆ ಇರುವುದು ಈ ಹಿನ್ನಡೆಗೆ ಕಾರಣ ಎನ್ನಲಾಗುತ್ತಿದೆ.
ಈ ವರದಿ ರಾಜ್ಯ ರಾಜಕೀಯದಲ್ಲಿ ಸಂಚಲನವನ್ನು ಉಂಟುಮಾಡಲಿದ್ದು, ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ