ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂಗ್ರೆಸ್‌, ಬಿಜೆಪಿ ಮಹಿಳಾ ದ್ವೇಷಿ ವರ್ತನೆ ತೋರಿರುವುದು ಅವಮಾನಕರ- ಪ್ರಣಬ್‌ ಪುತ್ರಿ

Twitter
Facebook
LinkedIn
WhatsApp
ಕಾಂಗ್ರೆಸ್‌, ಬಿಜೆಪಿ ಮಹಿಳಾ ದ್ವೇಷಿ ವರ್ತನೆ ತೋರಿರುವುದು ಅವಮಾನಕರ- ಪ್ರಣಬ್‌ ಪುತ್ರಿ

ನವದೆಹಲಿ: “ಕಾಂಗ್ರೆಸ್‌ ಶಾಸಕರು ತಮಾಷೆ ಮಾಡಿದರೆ, ಬಿಜೆಪಿಗರು ನಗುತ್ತಾರೆ. ಇಬ್ಬರೂ ಮಹಿಳಾ ದ್ವೇಷಿ ವರ್ತನೆ ತೋರಿರುವುದು ಅವಮಾನಕರ” ಎಂದು ಕಾಂಗ್ರೆಸ್ ಮುಖಂಡೆ ಶರ್ಮಿಷ್ಠಾ ಮುಖರ್ಜಿ ಹೇಳಿದ್ದಾರೆ.

ರಮೇಶ್‌‌ ಕುಮಾರ್‌‌ ಹೇಳಿಕೆ ಬಗ್ಗೆ ಕಾಂಗ್ರೆಸ್‌ ಪಕ್ಷವನ್ನು ಟೀಕಿಸಿರುವ ಬಿಜೆಪಿ, “ಈ ವಿಷಯದಲ್ಲಿ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಮೌನವನ್ನು ಪ್ರಶ್ನಿಸಿತ್ತು. ಮಹಿಳೆಯರ ಕುರಿತು ಈ ರೀತಿಯಾದ ಅಪಮಾನದ ಹೇಳಿಕೆ ನೀಡಿರುವ ಇತಿಹಾಸವನ್ನು ಕಾಂಗ್ರೆಸ್‌ ಪಕ್ಷದ ನಾಯಕರು ಹೊಂದಿದ್ದಾರೆ” ಎಂದು ದೂರಿದೆ.
“ರಮೇಶ್‌ ಕುಮಾರ್‌ ಅವರ ಅತ್ಯಾಚಾರದ ಹೇಳಿಕೆಗೆ ಆಕ್ಷೇಪಿಸದೇ ನಗುತ್ತಿದ್ದ ಬಿಜೆಪಿ ಪಕ್ಷದ ಸ್ಪೀಕರ್‌‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ತನ್ನದೇ ಪಕ್ಷದ ವಕ್ತಾರ ಅಪರಾಜಿತ ಸಾರಂಗಿ ಟೀಕೆ ಮಾಡಿದಾಗ ಮುಜುಗರ ಪಡುವಂತಾಯಿತು. ಆ ರೀತಿಯಾದ ಆಕ್ಷೇಪಾರ್ಹ ಹೇಳಿಕೆ ನೀಡಿದರೂ ಸಹ ಏನೂ ಪ್ರತಿಕ್ರಿಯೆ ನೀಡದ್ದು ದುಃಖಕರವಾದದ್ದು” ಎಂದಿದ್ದಾರೆ.
“ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದ ಪಡಬೇಕು” ಎಂದು ಸದನದಲ್ಲಿ ರಮೇಶ್‌ ಕುಮಾರ್‌ ಹೇಳಿದ್ದರು.
ಈ ಹೇಳಿಕೆ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಟ್ವೀಟ್ ಮಾಡಿರುವ ರಮೇಶ್ ಕುಮಾರ್ ಅವರು, “ತಮ್ಮ ಹೇಳಿಕೆಗೆ ಎಲ್ಲರಲ್ಲಿಯೂ ಕ್ಷಮೆಯಾಚಿಸುತ್ತೇನೆ. ಮುಂದೆ ನಾನು ನನ್ನ ಮಾತುಗಳಲ್ಲಿ ಎಚ್ಚರ ವಹಿಸುತ್ತೇನೆ” ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು