ಭಾನುವಾರ, ಏಪ್ರಿಲ್ 28, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂಗ್ರೆಸ್​ ಅಧ್ಯಕ್ಷೀಯ ಕಣದಲ್ಲಿ ತರೂರ್​ ಬಲ ದುಪ್ಪಟ್ಟು. ಸ್ಪರ್ಧೆಯಿಂದ ಅಶೋಕ್ ಗೇಲೋಟ್ ಔಟ್

Twitter
Facebook
LinkedIn
WhatsApp
ಕಾಂಗ್ರೆಸ್​ ಅಧ್ಯಕ್ಷೀಯ ಕಣದಲ್ಲಿ ತರೂರ್​ ಬಲ ದುಪ್ಪಟ್ಟು. ಸ್ಪರ್ಧೆಯಿಂದ ಅಶೋಕ್ ಗೇಲೋಟ್ ಔಟ್

ಜೈಪುರ:  ರಾಜಸ್ಥಾನ ಕಾಂಗ್ರೆಸ್​ನಲ್ಲಿ (Rajasthan Comgress) ಉದ್ಭವಿಸಿರುವ ಬಿಕ್ಕಟ್ಟಿನ ನಂತರ ಇದೀಗ ಕಾಂಗ್ರೆಸ್ ಅಧ್ಯಕ್ಷರ (Congress Presifdent) ಆಯ್ಕೆಗೆ ಸಂಬಂಧಿಸಿದಂತೆ ಶಶಿ ತರೂರ್ ಅವರ ಉತ್ಸಾಹ ಹೆಚ್ಚಿದೆ. ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಗಾಂಧಿ ಕುಟುಂಬದ ಬೆಂಬಲವಿದೆ ಎಂದು ಕಾಂಗ್ರೆಸ್ ಲೋಕಸಭಾ ಸಂಸದ ಶಶಿ ತರೂರ್ (Shashi Tharoor) ಹೇಳಿದ್ದಾರೆ. ಕೇರಳ ಮತ್ತು ದೇಶದ ಇತರ ಕಾಂಗ್ರೆಸ್ ಪಕ್ಷದ ಬಹುತೇಕ ಕಾರ್ಯಕರ್ತರು ತನ್ನನ್ನು ಬೆಂಬಲಿಸುತ್ತಿದ್ದಾರೆ ಎಂದು ತರೂರ್ ಹೇಳಿದರು.

ಅವರನ್ನು ವಿರೋಧಿಸುವವರಿಗೆ ಹೆಚ್ಚಿನ ಶಕ್ತಿ ಇಲ್ಲ. ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅವರ ಮುಂದೆ ಸ್ಪರ್ಧಿಸಲು ಯಾರೂ ಇಲ್ಲ ಎಂದೂ ಅವರು ಹೇಳಿದ್ದಾರೆ.

ಅಕ್ಟೋಬರ್ 17 ರಂದು ನಡೆಯಲಿರುವ ಎಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ತಿರುವನಂತಪುರಂ ಸಂಸದ ತರೂರ್ ಅವರು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಎದುರಿಸುವ ಸಾಧ್ಯತೆಯಿದೆ.

ನಾನು ನಾಮಪತ್ರ ಸಲ್ಲಿಸಿದಾಗ ನನಗೆ ಸಿಗುತ್ತಿರುವ ಬೆಂಬಲವನ್ನು ನೀವು ನೋಡುತ್ತೀರಿ ಎಂದು ತರೂರ್ ಹೇಳಿದ್ದಾರೆ. ಬಹುತೇಕ ರಾಜ್ಯಗಳಿಂದ ಪಕ್ಷದ ಕಾರ್ಯಕರ್ತರ ಬೆಂಬಲ ಸಿಕ್ಕರೆ ನಾನು ಕಣದಲ್ಲಿರುತ್ತೇನೆ. ದೇಶದ ವಿವಿಧ ಭಾಗಗಳಿಂದ ಅನೇಕ ಜನರು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನನಗೆ ಮನವಿ ಮಾಡಿದ್ದಾರೆ ಎಂದು ತರೂರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ